ಬ್ರೇಕಿಂಗ್ ನ್ಯೂಸ್
04-06-24 11:14 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 04: ಇದು ಮಂಜುನಾಥ್ ಅವರ ಗೆಲುವು. ಅವರ ಪಕ್ಷಗಳ ಗೆಲುವಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿಂದು ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, "ಮಂಜುನಾಥ್ ಅವರನ್ನು ಸ್ಪರ್ಧೆ ಮಾಡಿಸಿದ್ದು ಅವರ ಯಶಸ್ಸಿಗೆ ಕಾರಣ. ಅದನ್ನು ನಾವು ಒಪ್ಪಿದ್ದೇವೆ. ಇದು ಮಂಜುನಾಥ್ ಅವರ ಗೆಲುವು. ಅವರ ಪಕ್ಷಗಳ ಗೆಲುವಲ್ಲ" ಎಂದರು.
ರಾಜ್ಯದಲ್ಲಿ ನಾವು 1 ಸ್ಥಾನದಿಂದ 9 ಸ್ಥಾನಗಳಿಗೆ ಏರಿಕೆ ಕಂಡಿದ್ದೇವೆ. ನಾವು 14 ಸ್ಥಾನಗಳ ನಿರೀಕ್ಷೆಯಲ್ಲಿದ್ದೆವು. ನನ್ನ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಅವರ ಗೆಲುವಿಗೆ ವೈಯಕ್ತಿಕವಾಗಿ ಅಭಿನಂದಿಸುತ್ತೇನೆ. ಅವರ ಪಕ್ಷ ಗೆಲ್ಲುವುದಕ್ಕಿಂತ ಇಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಬಹಳ ಲೆಕ್ಕಾಚಾರದಲ್ಲಿ ಅವರನ್ನು ಬಿಜೆಪಿಯಿಂದ ಸ್ಪರ್ಧಿಸುವಂತೆ ಮಾಡಿದ್ದರು. ಇಷ್ಟು ದೊಡ್ಡ ಅಂತರದ ಸೋಲಿನ ನಿರೀಕ್ಷೆ ಮಾಡಿರಲಿಲ್ಲ. ನನ್ನ ತಮ್ಮ ಉತ್ತಮ ಕೆಲಸ ಮಾಡಿದ್ದು, ಆಡಳಿತ ವಿರೋಧಿ ಅಲೆ ಇರಲಿಲ್ಲ. ಆದರೆ ಮಂಜುನಾಥ್ ಅವರಿಗೆ ಅವಕಾಶ ನೀಡಬೇಕು ಎಂದು ಜನ ಅವರನ್ನು ಗೆಲ್ಲಿಸಿದ್ದಾರೆ ಎಂದು ತಿಳಿಸಿದರು.
ನನ್ನ ಕ್ಷೇತ್ರದಲ್ಲಿ 60 ಸಾವಿರ ಮತಗಳ ಮುನ್ನಡೆ ಪಡೆಯುವ ನಿರೀಕ್ಷೆ ಇತ್ತು. ಆದರೆ 26 ಸಾವಿರ ಮಾತ್ರ ಬಂದಿದೆ. ಚನ್ನಪಟ್ಟಣದಲ್ಲಿ ಅವರಿಗೆ ಉಲ್ಟಾ ಬಂದಿದೆ. ಈ ಫಲಿತಾಂಶದ ಮೂಲಕ ಜನ ಕೊಟ್ಟಿರುವ ಸಂದೇಶ ಅರಿಯುತ್ತೇನೆ. ಪ್ರಜ್ಞಾವಂತ ಮತದಾರರ ತೀರ್ಪು ಪ್ರಶ್ನಿಸುವುದಿಲ್ಲ. ನಮಗೆ ಇನ್ನೂ ಹೆಚ್ಚಿನ ಸ್ಥಾನ ಬರಬೇಕಾಗಿತ್ತು. ಯಾಕೆ ಕಡಿಮೆ ಬಂದಿದೆ ಎಂದು ಚಿಂತನೆ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳಿಂದ ಹೆಚ್ಚಿನ ಸೀಟು ನಿರೀಕ್ಷೆ ಮಾಡಿದ್ದೆವು. ಜನ ಯಾವ ವಿಚಾರದಲ್ಲಿ ನಮ್ಮನ್ನು ಒಪ್ಪಿಲ್ಲ ಎಂಬುದನ್ನು ಪರಿಶೀಲಿಸಿ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಪ್ರತಿಕ್ರಿಯೆ ನೀಡಿದರು.
DK Shivakumar disappointed over DK Suresh defeat, says didn't expect such big defeat. He congratulated Dr Manjunath for his major victory. He said doctor has won for his goodness and not by BJP he slammed.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:28 pm
Udupi Correspondent
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm