ಬ್ರೇಕಿಂಗ್ ನ್ಯೂಸ್
05-06-24 11:58 am HK News Desk ಕರ್ನಾಟಕ
ಚಿಕ್ಕೋಡಿ, ಜೂ.05: ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜಮೀರ್ ನಾಯಿಕವಾಡಿ (25) ಬಂಧಿತ ಆರೋಪಿ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಈ ಹಿನ್ನೆಲೆ ಮತ ಎಣಿಕೆ ಕೇಂದ್ರದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಈ ವೇಳೆ ಆರೋಪಿ ಜಮೀರ್ "ಪಾಕಿಸ್ತಾನ್ ಕೀ ಜೈ" ಎಂದು ಘೋಷಣೆ ಕೂಗಿದ್ದಾನೆ. ಈ ಹಿನ್ನೆಲೆ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ, ಈ ಕುರಿತು ಪೊಲೀಸರು ತನಿಖೆ ಮಾಡುತ್ತಾರೆ, ಸದ್ಯ ಆರೋಪಿಯನ್ನು ಬಂಧನ ಮಾಡಿದ್ದಾರೆ, ದೇಶ ವಿರೋಧಿ ಘೋಷಣೆ ಯಾರೆ ಕೂಗಿದರು ಅದು ತಪ್ಪು. ನಾವು ಖಂಡನೆ ವ್ಯಕ್ತಪಡಿಸುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
Chikkodi Police arrested a 26-year-old man on the charge of shouting Pakistan Zindabad during the victory procession of Congress candidate Priyanka Jarkiholi on Tuesday. Superintendent of Police Bheema Shankar Guled gave the name of the arrested man as Zameer Naikwadi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm