ಬ್ರೇಕಿಂಗ್ ನ್ಯೂಸ್
06-06-24 10:11 am HK News Desk ಕರ್ನಾಟಕ
ಬೆಳಗಾವಿ, ಜೂ 06: ಚುನಾವಣೆ ಪೂರ್ವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತಿನ ದರ್ಪ ನೋಡಿ ಜನರು ಬೇಸತ್ತು ಹೋಗಿದ್ದರು. ಅವರಿಗೆ ತಕ್ಕ ಉತ್ತರವನ್ನು ಮತದಾರರು ನೀಡಿದ್ದಾರೆ. ಇನ್ನಾದರೂ ಸುಧಾರಿಸಿಕೊಳ್ಳಲಿಲ್ಲ ಎಂದರೆ, ಮುಂದಿನ ದಿನಗಳಲ್ಲಿ ಅವರಿಗೆ ಕಷ್ಟ ಎದುರಾಗಬಹುದು. ಅವರು ಸುಧಾರಣೆ ಆಗಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಚ್ಚರಿಸಿದರು.
ಬುಧವಾರದಂದು ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವರಿದ್ದಾರೆ, ಅವರ ಆಟದೆದುರು ಮನುಷ್ಯನ ಆಟ ನಡೆಯುವುದಿಲ್ಲ. ಕಳೆದ ಮೂರು ತಿಂಗಳಿನಿಂದ ಚುನಾವಣೆ ಸಂದರ್ಭ ಅವರ ಮಾತಿನ ದರ್ಪ ನಡೆಯುತಿತ್ತು. ಜನರು ಎಲ್ಲವನ್ನೂ ನೋಡಿ ಅವರಿಗೆ ಬುದ್ಧಿ ಕಲಿಸಿದ್ದಾರೆ. ನಮ್ಮ ತಂದೆ 60 ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬಂದಿದ್ದಾರೆ. ನಾವು ಒಂದು ಗಾಡಿ ತೆಗೆದುಕೊಳ್ಳಲು ಯೋಚಿಸುತ್ತೇವೆ. ಆದರೆ ಹೆಬ್ಬಾಳ್ಕರ್ ಕುಟುಂಬ ಹಣ ಎಲ್ಲಿಂದ ತರುತ್ತದೆ ಎಂಬುದು ಜನರಿಗೆ ಈಗಾಗಲೇ ಗೊತ್ತಾಗಿದೆ. ಮತದಾರರು ಬುದ್ಧಿವಂತರಾಗಿದ್ದಾರೆ. ಅವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸುಧಾರಣೆ ಆಗ್ಲಿಲ್ಲ ಎಂದರೆ ಇನ್ನೂ ಕೆಟ್ಟ ಪರಿಸ್ಥಿತಿ ಬರುತ್ತೆ ಎಂದು ತಿಳಿಸಿದರು.
ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಭಾರತದ ಕೀರ್ತಿ ಹೆಚ್ಚಲಿದೆ. ಮೋದಿ ಅವರು ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂಬುದು ಊಹಾಪೋಹಗಳಷ್ಟೇ. ಕಾಂಗ್ರೆಸ್ಗೆ 60 ಸೀಟು ಬರಬೇಕಿತ್ತು. ಆದರೆ 30 ಜಾಸ್ತಿ ಆಗುತ್ತಿದ್ದಂತೆ ಭ್ರಮೆಗೆ ಹೋಗಿದ್ದಾರೆ. ಜಗತ್ತು ಗೆದ್ದಂತೆ ಭಾವಿಸಿದ್ದಾರೆ. ಆದರೆ, ಇನ್ನೂ 20 ವರ್ಷ ಬಿಜೆಪಿಯೇ ಕೇಂದ್ರದಲ್ಲಿ ಆಡಳಿತ ನಡೆಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Ramesh Jarkiholi slams Lakshmi Hebbalkar says voters have taught her lesson, BJP will rule India for other 20 years. Modi will be the next pm again there is no doubt he added.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm