ಬ್ರೇಕಿಂಗ್ ನ್ಯೂಸ್
06-06-24 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ. ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಹೈದರಾಬಾದ್ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿ ಸತ್ಯನಾರಾಯಣ್ ಒಡೆತನದ ಸಹಕಾರಿ ಬ್ಯಾಂಕ್ ಇದಾಗಿದ್ದು, ಇದೇ ಬ್ಯಾಂಕ್ ಖಾತೆಗೆ 94.73 ಕೋಟಿ ರೂ. ಹಣ ವರ್ಗಾವಣೆಯಾಗಿತ್ತು. ಸಹಕಾರಿ ಬ್ಯಾಂಕಿನ 18 ನಕಲಿ ಖಾತೆಗಳಿಗೆ 94.73 ಕೋಟಿ ರೂ. ವರ್ಗಾವಣೆಯಾಗಿದ್ದು ಆ ಹಣವನ್ನು ಡ್ರಾ ಮಾಡಿ ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿದ್ದು ಆ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ.
ಪ್ರಕರಣ ಸಂಬಂಧ ಈವರೆಗೆ ಐವರನ್ನು ಎಸ್ಐಟಿ ಬಂಧಿಸಿದೆ. ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಪದ್ಮನಾಭ, ಸತ್ಯನಾರಾಯಣ ಬಂಧಿತರು. ಆರೋಪಿಗಳನ್ನು ಕಸ್ಟಡಿಗೆ ಪಡೆದು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
The valmiki development corporation has been accused of defrauding crores of rupees. The SIT probing the scam has seized Rs 45 crore from The First Finance Co-operative Bank in Hyderabad. The money has been seized.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm