ಬ್ರೇಕಿಂಗ್ ನ್ಯೂಸ್
06-06-24 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ. ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಹೈದರಾಬಾದ್ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿ ಸತ್ಯನಾರಾಯಣ್ ಒಡೆತನದ ಸಹಕಾರಿ ಬ್ಯಾಂಕ್ ಇದಾಗಿದ್ದು, ಇದೇ ಬ್ಯಾಂಕ್ ಖಾತೆಗೆ 94.73 ಕೋಟಿ ರೂ. ಹಣ ವರ್ಗಾವಣೆಯಾಗಿತ್ತು. ಸಹಕಾರಿ ಬ್ಯಾಂಕಿನ 18 ನಕಲಿ ಖಾತೆಗಳಿಗೆ 94.73 ಕೋಟಿ ರೂ. ವರ್ಗಾವಣೆಯಾಗಿದ್ದು ಆ ಹಣವನ್ನು ಡ್ರಾ ಮಾಡಿ ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿದ್ದು ಆ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ.
ಪ್ರಕರಣ ಸಂಬಂಧ ಈವರೆಗೆ ಐವರನ್ನು ಎಸ್ಐಟಿ ಬಂಧಿಸಿದೆ. ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಪದ್ಮನಾಭ, ಸತ್ಯನಾರಾಯಣ ಬಂಧಿತರು. ಆರೋಪಿಗಳನ್ನು ಕಸ್ಟಡಿಗೆ ಪಡೆದು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
The valmiki development corporation has been accused of defrauding crores of rupees. The SIT probing the scam has seized Rs 45 crore from The First Finance Co-operative Bank in Hyderabad. The money has been seized.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm