ಬ್ರೇಕಿಂಗ್ ನ್ಯೂಸ್
06-06-24 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ. ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಹೈದರಾಬಾದ್ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿ ಸತ್ಯನಾರಾಯಣ್ ಒಡೆತನದ ಸಹಕಾರಿ ಬ್ಯಾಂಕ್ ಇದಾಗಿದ್ದು, ಇದೇ ಬ್ಯಾಂಕ್ ಖಾತೆಗೆ 94.73 ಕೋಟಿ ರೂ. ಹಣ ವರ್ಗಾವಣೆಯಾಗಿತ್ತು. ಸಹಕಾರಿ ಬ್ಯಾಂಕಿನ 18 ನಕಲಿ ಖಾತೆಗಳಿಗೆ 94.73 ಕೋಟಿ ರೂ. ವರ್ಗಾವಣೆಯಾಗಿದ್ದು ಆ ಹಣವನ್ನು ಡ್ರಾ ಮಾಡಿ ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿದ್ದು ಆ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ.
ಪ್ರಕರಣ ಸಂಬಂಧ ಈವರೆಗೆ ಐವರನ್ನು ಎಸ್ಐಟಿ ಬಂಧಿಸಿದೆ. ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಪದ್ಮನಾಭ, ಸತ್ಯನಾರಾಯಣ ಬಂಧಿತರು. ಆರೋಪಿಗಳನ್ನು ಕಸ್ಟಡಿಗೆ ಪಡೆದು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
The valmiki development corporation has been accused of defrauding crores of rupees. The SIT probing the scam has seized Rs 45 crore from The First Finance Co-operative Bank in Hyderabad. The money has been seized.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm