ಬ್ರೇಕಿಂಗ್ ನ್ಯೂಸ್
06-06-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಮಂದಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯಾಗಿದ್ದಾರೆ. ಐವಾನ್ ಡಿಸೋಜ, ಸಿಟಿ ರವಿ, ಬೋಸರಾಜು ಸೇರಿ 11 ಮಂದಿ ಅವಿರೋಧ ಆಯ್ಕೆಯಾಗಿದ್ದು, ಸದ್ದಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಂಗಳೂರಿನ ಕ್ರೈಸ್ತ ಮುಖಂಡ ಐವಾನ್ ಡಿಸೋಜ ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಕಾಂಗ್ರೆಸಿನಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಕೆ.ಗೋವಿಂದ ರಾಜು, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಸಿಟಿ ರವಿ, ಎನ್.ರವಿಕುಮಾರ್, ಮರಾಠ ಸಮುದಾಯದ ಮುಖಂಡ ಮಾರುತಿ ರಾವ್ ಮುಳೆ ಮತ್ತು ಜೆಡಿಎಸ್ ನಿಂದ ಜಯರವಿ ಗೌಡ ಅವರು ಪರಿಷತ್ತಿಗೆ ಆಯ್ಕೆಗೊಂಡಿದ್ದಾರೆ. 11 ಸ್ಥಾನದ ಆಯ್ಕೆಗೆ ಜೂನ್ 13ರಂದು ಚುನಾವಣೆ ಘೋಷಿಸಲಾಗಿತ್ತು. 11 ಸ್ಥಾನಕ್ಕೆ ಅಷ್ಟೇ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಇಲ್ಲದೆ ಆಯ್ಕೆ ಆದಂತಾಗಿದೆ. ಒಂದು ಸ್ಥಾನದ ಆಯ್ಕೆಗೆ 19 ವಿಧಾನಸಭೆ ಸದಸ್ಯರ ಬಲ ಅಗತ್ಯ ಇತ್ತು. ಸಂಖ್ಯಾಬಲದ ಆಧಾರದಲ್ಲಿ 36 ಸದಸ್ಯರಿರುವ ಕಾಂಗ್ರೆಸಿನಿಂದ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
Eleven members of the Legislative Council have been elected unopposed to the Legislative Council from the Legislative Assembly. Ivan D'Souza, Ct Ravi and Boseraju are among the 11 elected unopposed members of the Legislative Council.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm