ಬ್ರೇಕಿಂಗ್ ನ್ಯೂಸ್
06-06-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಮಂದಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯಾಗಿದ್ದಾರೆ. ಐವಾನ್ ಡಿಸೋಜ, ಸಿಟಿ ರವಿ, ಬೋಸರಾಜು ಸೇರಿ 11 ಮಂದಿ ಅವಿರೋಧ ಆಯ್ಕೆಯಾಗಿದ್ದು, ಸದ್ದಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಂಗಳೂರಿನ ಕ್ರೈಸ್ತ ಮುಖಂಡ ಐವಾನ್ ಡಿಸೋಜ ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಕಾಂಗ್ರೆಸಿನಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಕೆ.ಗೋವಿಂದ ರಾಜು, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಸಿಟಿ ರವಿ, ಎನ್.ರವಿಕುಮಾರ್, ಮರಾಠ ಸಮುದಾಯದ ಮುಖಂಡ ಮಾರುತಿ ರಾವ್ ಮುಳೆ ಮತ್ತು ಜೆಡಿಎಸ್ ನಿಂದ ಜಯರವಿ ಗೌಡ ಅವರು ಪರಿಷತ್ತಿಗೆ ಆಯ್ಕೆಗೊಂಡಿದ್ದಾರೆ. 11 ಸ್ಥಾನದ ಆಯ್ಕೆಗೆ ಜೂನ್ 13ರಂದು ಚುನಾವಣೆ ಘೋಷಿಸಲಾಗಿತ್ತು. 11 ಸ್ಥಾನಕ್ಕೆ ಅಷ್ಟೇ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಇಲ್ಲದೆ ಆಯ್ಕೆ ಆದಂತಾಗಿದೆ. ಒಂದು ಸ್ಥಾನದ ಆಯ್ಕೆಗೆ 19 ವಿಧಾನಸಭೆ ಸದಸ್ಯರ ಬಲ ಅಗತ್ಯ ಇತ್ತು. ಸಂಖ್ಯಾಬಲದ ಆಧಾರದಲ್ಲಿ 36 ಸದಸ್ಯರಿರುವ ಕಾಂಗ್ರೆಸಿನಿಂದ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
Eleven members of the Legislative Council have been elected unopposed to the Legislative Council from the Legislative Assembly. Ivan D'Souza, Ct Ravi and Boseraju are among the 11 elected unopposed members of the Legislative Council.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm