ಬ್ರೇಕಿಂಗ್ ನ್ಯೂಸ್
06-06-24 11:03 pm HK News Desk ಕರ್ನಾಟಕ
ಮೈಸೂರು, ಜೂನ್.6: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಧನಂಜಯ ಸರ್ಜಿ 22,655 ಮತಗಳೊಂದಿಗೆ ದೊಡ್ಡ ಮುನ್ನಡೆಯೊಂದಿಗೆ ಗೆಲುವಿನ ನಿರೀಕ್ಷೆ ಮೂಡಿಸಿದ್ದಾರೆ.
ಇದುವರೆಗೆ 42 ಸಾವಿರ ಮತಗಳ ಎಣಿಕೆ ಮುಕ್ತಾಯವಾಗಿದೆ. ಈ ಪೈಕಿ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರವಾಗಿ 5833 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರವಾಗಿ 8238 ಮತಗಳು ಬಿದ್ದಿವೆ. ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ 14,417 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಧ್ಯಾಹ್ನ ನಂತರ ಮತ ಎಣಿಕೆ ಶುರುವಾಗಿದ್ದರಿಂದ ರಾತ್ರಿಯೂ ನಿರಂತರ ಎಣಿಕೆ ಪ್ರಕ್ರಿಯೆ ನಡೆದಿದೆ. ಬ್ಯಾಲೆಟ್ ಪೇಪರ್ ಆಗಿರುವುದರಿಂದ ಬಹುಪಾಲು ಅಸಿಂಧುವಾಗಿವೆ. ಮಾರ್ಕ್ ಹಾಕುವುದರಲ್ಲಿ ತಪ್ಪಾದರೂ ಮತವನ್ನು ಅಂಗೀಕರಿಸದೆ ಅಸಿಂಧು ಎಂದು ಘೋಷಣೆ ಮಾಡುತ್ತಾರೆ. ಒಟ್ಟು 82 ಸಾವಿರ ಮತಗಳಿರುವುದರಿಂದ ಇದರ ಎಣಿಕೆ ಕಾರ್ಯ ಬಹುತೇಕ ಬೆಳಗ್ಗಿನ ವರೆಗೂ ಸಾಗುವ ಸಾಧ್ಯತೆಯಿದೆ. ಕಳೆದ ಬಾರಿ ಇದೇ ಸ್ಥಾನವನ್ನು ಬಿಜೆಪಿಯಿಂದ ಆಯನೂರು ಮಂಜುನಾಥ್ ಗೆದ್ದುಕೊಂಡಿದ್ದರು.
Bjp-JD(S) alliance candidate Dhananjaya Sarji is leading with a huge margin of 22,655 votes in the third round of counting of votes for the South-West Graduates' Constituency.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm