ಬ್ರೇಕಿಂಗ್ ನ್ಯೂಸ್
07-06-24 12:14 pm HK News Desk ಕರ್ನಾಟಕ
ಮೈಸೂರು, ಜೂನ್ 7: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ.
ದಾವಣಗೆರೆಯ ಹೊನ್ನಾಳ್ಳಿಯಿಂದ ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಡಿಕೇರಿಯ ವರೆಗೆ ಐದುವರೆ ಲೋಕಸಭಾ ಕ್ಷೇತ್ರಗಳನ್ನೊಳಗೊಂಡ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯವರು 37627 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದರು. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13516 , ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ 7039, ಇನ್ನೊಬ್ಬ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ ದಿನೇಶ್ 2518 ಮತಗಳನ್ನು ಪಡೆದರು.



ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತಎಣಿಕೆ ನಡೆದಿದ್ದು, ಮಧ್ಯರಾತ್ರಿ 12 ಗಂಟೆಗೆ ಪದವೀಧರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಒಟ್ಟು 66497 ಮತಗಳು ಚಲಾವಣೆಯಾಗಿದ್ದು ಅದರಲ್ಲಿ 61382 ಮತಗಳು ಅಂಗೀಕೃತವಾಗಿತ್ತು. ಮಿಕ್ಕ ಮತಗಳು ತಿರಸ್ಕತವಾಗಿದ್ದವು.
ಭರ್ಜರಿ ಗೆಲುವು ಕಂಡ ಡಾ.ಧನಂಜಯ ಸರ್ಜಿಯವರನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಮುಖಂಡರು ಸಹಿತ ಕಾರ್ಯಕರ್ತರು ಮೈಸೂರಿನ ಮತ ಎಣಿಕೆ ಕೇಂದ್ರದಲ್ಲಿ ಅಭಿನಂದಿಸಿದರು.
BJP candidate Dr Dhananjay Sarji has achieved a decisive victory in the South-Western Graduate constituency MLC polls, securing a total of 37,627 votes. He won by a substantial margin of 6,935 votes over his closest competitor.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm