ಬ್ರೇಕಿಂಗ್ ನ್ಯೂಸ್
07-06-24 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7; ಸ್ಯಾಂಡಲ್ವುಡ್ ನಟ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನ ಅಂತ್ಯವಾಗಿದೆ. ಬೆಂಗಳೂರು ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯವು ಈ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ಈ ಮೂಲಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಅವರ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿದೆ.
ಗಾಯಕ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರು ವಿಚ್ಚೇದನಕ್ಕಾಗಿ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ಡಿವೋರ್ಸ್ಗೆ ಮುಂದಾಗಿದ್ದರು. 2ನೇ ಹೆಚ್ಚುವರಿ ನ್ಯಾಯಾಲಯ ಶುಕ್ರವಾರ ವಿಚ್ಛೇದನಕ್ಕೆ ಅನುಮತಿ ನೀಡಿದೆ.


ಬಿಗ್ ಬಾಸ್ ಮನೆಯಲ್ಲಿ ಜೊತೆಯಾಗಿದ್ದ ಇವರು ಬಳಿಕ ಪ್ರೀತಿಸಿ, ಅದ್ಧೂರಿಯಾಗಿ ಮದುವೆಯಾಗಿದ್ದರು. ಇವರಿಬ್ಬರೂ ಅನ್ಯೋನ್ಯ ಜೀವನ ನಡೆಸುತ್ತಿದ್ದರು ಎನ್ನುವುದಕ್ಕೆ ಅವರೇ ಮಾಡಿಕೊಂಡಿದ್ದ ಹಲವಾರು ರೀಲ್ಸ್ ಸಾಕ್ಷಿಯಾಗಿದ್ದವು. ಈಗ ಡಿವೋರ್ಸ್ ಮೂಲಕ ಫ್ಯಾನ್ಸ್ಗೆ ಶಾಕ್ ಕೊಟ್ಟಿದ್ದಾರೆ. ವಿಚ್ಚೇದನ ಆಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ವಿಚ್ಚೇದನ ಬಳಿಕವೂ ಕೈ ಕೈ ಹಿಡಿದುಕೊಂಡೇ ಕೋರ್ಟಿನಿಂದ ಹೊರ ಬಂದಿರುವ ಫೋಟೊ ವೈರಲ್ ಆಗಿದೆ.
Actor and Kannada Bigg Boss winner Chandan Shetty and his wife Niveditha Gowda have filed for divorce in the Bengaluru family court. Niveditha announced the news on Instagram. The note read, "This day, We, Chandan Shetty and myself have ended our marriage legally on good terms and mutual understanding
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm