ಬ್ರೇಕಿಂಗ್ ನ್ಯೂಸ್
11-06-24 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.11: ಚಿತ್ರದುರ್ಗ ಮೂಲದ ಯುವಕನ ಕೊಲೆ ಪ್ರಕರಣ ಸಂಬಂಧಿಸಿ ನಟ ದರ್ಶನ್ ತೂಗುದೀಪ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯದ ಮೋರಿ ಒಂದರಲ್ಲಿ ಶವ ಪತ್ತೆಯಾಗಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಕೈಗೊಂಡಿದ್ದರು. ಪ್ರಕರಣ ಸಂಬಂಧಿಸಿ ನಟ ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಂಧಿತರಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರ ಮಗ ವಿನಯ್ ಮತ್ತು ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಎಂಬವರೂ ಸೇರಿದ್ದಾರೆ. ಚಿತ್ರದುರ್ಗ ನಗರದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ವಿನಯ್ ಗೆ ಸೇರಿ ಮನೆಯಲ್ಲಿಟ್ಟು ಹಲ್ಲೆ ನಡೆಸಿದ್ದಾರೆ. ಕೊಲೆಗೈದು ಮೋರಿಗೆ ಎಸೆದು ಹೋಗಿದ್ದರು. ಈ ಕೃತ್ಯದಲ್ಲಿ ದರ್ಶನ್ ಅವರ ಪಾತ್ರವೂ ಇದೆಯೆಂಬ ಮಾಹಿತಿ ಆಧರಿಸಿ ಪೊಲೀಸರು ಬಂಧನ ಮಾಡಿದ್ದಾರೆ.
ರೇಣುಕಾಸ್ವಾಮಿ ಚಿತ್ರದುರ್ಗದಲ್ಲಿ ಮೆಸ್ಕಾಂ ಅಧಿಕಾರಿಯಾಗಿರುವ ಶಿವನಗೌಡ ಎಂಬವರ ಪುತ್ರನಾಗಿದ್ದು ಮದುವೆಯಾಗಿ ಪತ್ನಿ ಮೂರು ತಿಂಗಳ ಗರ್ಭಿಣಿಯೆಂದು ತಿಳಿದುಬಂದಿದೆ. ರೇಣುಕಾನನ್ನು ಶನಿವಾರ ಬೆಂಗಳೂರಿಗೆ ಕರೆತಂದಿದ್ದು, ಭಾನುವಾರ ನಸುಕಿನಲ್ಲಿ ಕೊಲೆಗೈದು ರಸ್ತೆ ಬದಿಯ ಚರಂಡಿಗೆ ಎಸೆದು ಹೋಗಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಈತ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡ ಎಂಬಾಕೆಗೆ ಪದೇ ಪದೇ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ. ಇದೇ ಕಾರಣಕ್ಕೆ ದರ್ಶನ್ ಮತ್ತು ತಂಡ ಹಲ್ಲೆಗೈದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧಿಸಿ ಆರ್.ಆರ್ ನಗರ ಠಾಣೆ ಪೊಲೀಸರು ಪವಿತ್ರಾ ಗೌಡ ಅವರನ್ನೂ ವಶಕ್ಕೆ ಪಡೆದಿದ್ದಾರೆ.
Actress Pavithra Gowda taken to custody by police soon after arrest of Actor Darshan. Darshan along with nine others have been arrested by the cops in a murder case of Renuka Swamy. His body was found in a drainage near an apartment in Kamakshi Palya on Saturday.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am