ಬ್ರೇಕಿಂಗ್ ನ್ಯೂಸ್
13-06-24 02:52 pm HK News Desk ಕರ್ನಾಟಕ
ಚಾರ್ಮಾಡಿ, ಜೂ 13: ಇತ್ತೀಚಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಉಪಟಳ ಜೋರಾಗಿದ್ದು ರಾತ್ರಿ ಹೊತ್ತು ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದರೆ ಕಾಡಾನೆಗಳ ಹಾವಳಿ ಸರ್ವೇ ಸಾಮಾನ್ಯ ಎಂಬಂತಾಗಿದೆ.
ಬುಧವಾರ ರಾತ್ರಿ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಬಸ್ಸು ಸಂಚರಿಸುವ ವೇಳೆ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದು ನಿಂತಿದೆ, ಕೂಡಲೇ ಎಚ್ಚೆತ್ತ ಬಸ್ಸು ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ಸಿನ ಎದುರು ನಿಂತಿದ್ದ ಆನೆಯನ್ನು ಕಂಡು ಗಾಬರಿಗೊಂಡಿದ್ದಾರೆ, ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆಯಲ್ಲೇ ನಿಂತ ಕಾಡಾನೆ ಬಳಿಕ ಅರಣ್ಯಕ್ಕೆ ಪ್ರವೇಶ ಮಾಡಿದೆ ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕಳೆದ ಎರಡು ತಿಂಗಳಿನಿಂದ ಕಾಡಾನೆಯೊಂದು ಈ ಪರಿಸರದಲ್ಲಿ ಬೀಡು ಬಿಟ್ಟಿದ್ದು ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ ಅಲ್ಲದೆ ಪಕ್ಕದ ಗ್ರಾಮಗಳಿಗೂ ದಾಳಿ ಮಾಡಿದೆ ಎಂದು ಅಲ್ಲಿನ ನಿವಾಸಿಗಳು ಹೇಳಿದ್ದಾರೆ. ಆದಷ್ಟು ಬೇಗ ಕಾಡಾನೆಯನ್ನು ಸ್ಥಳಾಂತರಿಸುವಂತೆ ಇಲ್ಲಿನ ಸ್ಥಳೀಯರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.
Mangalore Wild elephant spotted on road at Charmady Ghat, traffic blocked, villagers in fear. Ksrtc bus driver stopped the Bus for half an hour after the elephant stood middle way.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm