ಬ್ರೇಕಿಂಗ್ ನ್ಯೂಸ್
14-06-24 09:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸುವುದು ಬೇಡ, ವಿಚಾರಣೆಗೆ ಹಾಜರಾಗಲು ಅವಕಾಶ ಕೊಡಿ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿಗೆ ರಿಲೀಫ್ ಸಿಕ್ಕಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸ್ಥಳೀಯ ಕೋರ್ಟ್ ಬಂಧನ ವಾರೆಂಟ್ ಹೊರಡಿಸಿತ್ತು. ವಿಚಾರಣೆಗೆ ಬರಲು ಹಲವು ನೋಟಿಸ್ ನೀಡಿದರೂ ಆರೋಪಿ ಹಾಜರಾಗುತ್ತಿಲ್ಲವೆಂದು ಸಿಐಡಿ ಕೋರ್ಟ್ ಮೊರೆ ಹೋಗಿತ್ತು. ಇದೇ ವೇಳೆ ಹೈಕೋರ್ಟ್ನಲ್ಲಿ ಬಂಧನ ಮಾಡದಂತೆ ಬಿಎಸ್ ಯಡಿಯೂರಪ್ಪ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ತುರ್ತಾಗಿ ಬಂಧಿಸುವ ಅಗತ್ಯವಿಲ್ಲ. ವಯಸ್ಸಿನ ಕಾರಣದಿಂದ ಅವರನ್ನು ವಿಚಾರಣೆಗೆ ಬರಲು ಅವಕಾಶ ಕೊಡಿ ಎಂದು ಹೇಳಿದ್ದಲ್ಲದೆ, ಜೂನ್ 17ಕ್ಕೆ ತಪ್ಪದೆ ತನಿಖೆಗೆ ಹಾಜರು ಪಡಿಸುವಂತೆ ವಕೀಲರಿಗೆ ಸೂಚನೆ ನೀಡಿದೆ.
ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು ಆರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಸದ್ಯಕ್ಕೆ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಮಹಿಳೆ ನೀಡಿರುವ ದೂರಿನ ಬಗ್ಗೆ ಆಕ್ಷೇಪ ಎತ್ತಿದ ವಕೀಲರು, ಆಕೆಯ ದೂರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ಗೃಹ ಸಚಿವರೇ ಹೇಳಿದ್ದರು. 50ಕ್ಕೂ ಹೆಚ್ಚು ಮಂದಿ ವಿರುದ್ಧ ದೂರು ನೀಡಿದ್ದರು. ಮಾಜಿ ಮುಖ್ಯಮಂತ್ರಿ ಮೇಲೆ ಅಂಥದ್ದೇ ಆರೋಪ ಮಾಡಿದ್ದಾರೆ. ಪುರಾವೆ ಇಲ್ಲದೆ ದೂರು ಕೊಟ್ಟ ಮಾತ್ರಕ್ಕೆ ಬಂಧಿಸುವ ಅಗತ್ಯ ಇಲ್ಲ ಎಂದು ವಾದ ಮಂಡಿಸಿದ್ದರು.
Former Karnataka chief minister and senior BJP leader B.S. Yediyurappa, who is facing arrest in connection with a Pocso case, got temporary relief on Friday as the High Court directed the police not to initiate arrest procedures against him. The bench, headed by Justice Krishna S. Dixit, also directed Yediyurappa to appear before the court on Monday (June 17) without fail, as he had mentioned in his reply to the police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm