ಬ್ರೇಕಿಂಗ್ ನ್ಯೂಸ್
14-06-24 11:05 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 14: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೀಡಾದ ದರ್ಶನ್ ಗ್ಯಾಂಗ್ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ ಪೊಲೀಸರ ಮುಂದೆ ಅನುಕುಮಾರ್ ಶರಣಾಗಿದ್ದ. ಈ ವಿಷಯ ತಿಳಯುತ್ತಿದ್ದಂತೆ ತಂದೆಗೆ ದೊಡ್ಡ ಶಾಕ್ ಆಗಿದೆ. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂದು ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು. ಸಂಜೆ ಪ್ರಜ್ಞೆತಪ್ಪಿ ಬಿದ್ದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
6ನೇ ಮತ್ತು 7ನೇ ಆರೋಪಿಯಾಗಿರುವ ಜಗದೀಶ್ ಹಾಗೂ ಅನು ಕುಮಾರ್ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿ, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಅನುಕುಮಾರ್ ತಂದೆ ಚಂದ್ರಪ್ಪ ಗಾರೆ ಕೆಲಸ ಮಾಡಿಕೊಂಡಿದ್ದ. ಮಗನ ಸ್ಥಿತಿ ನೆನೆದು ಮನೆಯಿಂದ ಆಚೆ ಬಂದ ಚಂದ್ರಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಅನು ಸ್ನೇಹಿತರು ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ಆಟೋದಲ್ಲಿ ಕರೆದೊಯ್ದಿದ್ದರು. ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಲೋ ಬಿಪಿ ಆಗಿದೆ. ಹೃದಯಾಘಾತದಿಂದ ಚಂದ್ರಪ್ಪ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Darshan gang murder case, accused Anukumar father dies of heart attack after son's arrest in Chitradurga. The deceased has been identified as Chandranna. He was shocked to know the arrest of his son in murder case with actor Darshan he collapsed due to heart attack
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm