ಬ್ರೇಕಿಂಗ್ ನ್ಯೂಸ್
14-06-24 11:05 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 14: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೀಡಾದ ದರ್ಶನ್ ಗ್ಯಾಂಗ್ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ ಪೊಲೀಸರ ಮುಂದೆ ಅನುಕುಮಾರ್ ಶರಣಾಗಿದ್ದ. ಈ ವಿಷಯ ತಿಳಯುತ್ತಿದ್ದಂತೆ ತಂದೆಗೆ ದೊಡ್ಡ ಶಾಕ್ ಆಗಿದೆ. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂದು ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು. ಸಂಜೆ ಪ್ರಜ್ಞೆತಪ್ಪಿ ಬಿದ್ದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
6ನೇ ಮತ್ತು 7ನೇ ಆರೋಪಿಯಾಗಿರುವ ಜಗದೀಶ್ ಹಾಗೂ ಅನು ಕುಮಾರ್ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿ, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಅನುಕುಮಾರ್ ತಂದೆ ಚಂದ್ರಪ್ಪ ಗಾರೆ ಕೆಲಸ ಮಾಡಿಕೊಂಡಿದ್ದ. ಮಗನ ಸ್ಥಿತಿ ನೆನೆದು ಮನೆಯಿಂದ ಆಚೆ ಬಂದ ಚಂದ್ರಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಅನು ಸ್ನೇಹಿತರು ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ಆಟೋದಲ್ಲಿ ಕರೆದೊಯ್ದಿದ್ದರು. ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಲೋ ಬಿಪಿ ಆಗಿದೆ. ಹೃದಯಾಘಾತದಿಂದ ಚಂದ್ರಪ್ಪ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Darshan gang murder case, accused Anukumar father dies of heart attack after son's arrest in Chitradurga. The deceased has been identified as Chandranna. He was shocked to know the arrest of his son in murder case with actor Darshan he collapsed due to heart attack
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm