ಬ್ರೇಕಿಂಗ್ ನ್ಯೂಸ್
14-06-24 11:05 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 14: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೀಡಾದ ದರ್ಶನ್ ಗ್ಯಾಂಗ್ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ ಪೊಲೀಸರ ಮುಂದೆ ಅನುಕುಮಾರ್ ಶರಣಾಗಿದ್ದ. ಈ ವಿಷಯ ತಿಳಯುತ್ತಿದ್ದಂತೆ ತಂದೆಗೆ ದೊಡ್ಡ ಶಾಕ್ ಆಗಿದೆ. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂದು ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು. ಸಂಜೆ ಪ್ರಜ್ಞೆತಪ್ಪಿ ಬಿದ್ದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
6ನೇ ಮತ್ತು 7ನೇ ಆರೋಪಿಯಾಗಿರುವ ಜಗದೀಶ್ ಹಾಗೂ ಅನು ಕುಮಾರ್ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿ, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಅನುಕುಮಾರ್ ತಂದೆ ಚಂದ್ರಪ್ಪ ಗಾರೆ ಕೆಲಸ ಮಾಡಿಕೊಂಡಿದ್ದ. ಮಗನ ಸ್ಥಿತಿ ನೆನೆದು ಮನೆಯಿಂದ ಆಚೆ ಬಂದ ಚಂದ್ರಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಅನು ಸ್ನೇಹಿತರು ಚಂದ್ರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ಆಟೋದಲ್ಲಿ ಕರೆದೊಯ್ದಿದ್ದರು. ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಲೋ ಬಿಪಿ ಆಗಿದೆ. ಹೃದಯಾಘಾತದಿಂದ ಚಂದ್ರಪ್ಪ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Darshan gang murder case, accused Anukumar father dies of heart attack after son's arrest in Chitradurga. The deceased has been identified as Chandranna. He was shocked to know the arrest of his son in murder case with actor Darshan he collapsed due to heart attack
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am