ಬ್ರೇಕಿಂಗ್ ನ್ಯೂಸ್
15-06-24 12:27 pm HK News Desk ಕರ್ನಾಟಕ
ಚಿತ್ರದುರ್ಗ, ಜೂ.15: ಬೆಳ್ಳಂಬೆಳಿಗ್ಗೆ ಚಿತ್ರದುರ್ಗದಲ್ಲಿ ಜವರಾಯನ ಅಟ್ಟಹಾಸ ಮೆರೆದಿದ್ದಾನೆ. ಚಲಿಸುತ್ತಿದ್ದ ಕಾರಿಗೆ ರಭಸವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಪುಟ್ಟ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ NH 4 ರಲ್ಲಿ ಘಟನೆ ನಡೆದಿದೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದಲ್ಲಿ ಅಪಘಾಥ ಸಂಭವಿಸಿದೆ. ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಕಾರಿನ ಹಿಂಬಾಗಕ್ಕೆ ಲಾರಿ ಗುದ್ದಿದೆ
ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ, ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಲ್ವಾರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಮೂವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಮೃತರ ಇನ್ನು ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Tow people, including two infants, were killed and four others injured in a road accident in Chikkabennur village of Karnataka’s Chitradurga district on Saturday. The deceased have been identified as 30-year-old Prajwal Reddy, 28-year-old Harshita. According to police, the incident occurred when a truck collided with a car, killing three people on the spot and injuring four others.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm