ಬ್ರೇಕಿಂಗ್ ನ್ಯೂಸ್
15-06-24 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ರಾಜ್ಯದ ಕಾಂಗ್ರೆಸ್ ಸರ್ಕಾರ ದಿಢೀರ್ ಎನ್ನುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏಕಾಏಕಿ ಏರಿಸಿದ್ದು ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ತೆರಿಗೆ ಹೆಚ್ಚಿಸಿದ್ದು ಇದರ ಬೆನ್ನಲ್ಲೇ ರಾಜ್ಯಾದ್ಯಂತ ತೈಲ ದರ ಏರಿಕೆಯಾಗಿದೆ.
ತೆರಿಗೆಯನ್ನು ಹೆಚ್ಚಿಸಿದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್ ಮೇಲೆ 25.92 ಶೇ. ಇದ್ದದ್ದು, ಈಗ 29.84 ಶೇ. ಗೆ ಏರಿಕೆ (3.9% ಹೆಚ್ಚಳ) ಮಾಡಲಾಗಿದೆ. ಡಿಸೇಲ್ ಮೇಲೆ ಈ ಹಿಂದೆ ಇದ್ದ 14.34 ಶೇ. ತೆರಿಗೆಯನ್ನು ಈಗ 18.44%ಗೆ ಏರಿಕೆ ಮಾಡಿದೆ (4.1% ರಷ್ಟು ಏರಿಕೆ). ಇದರಿಂದ ಪೆಟ್ರೋಲ್, ಡೀಸೆಲ್ ಮೇಲೆ ಅದೇ ಪ್ರಕಾರದಲ್ಲಿ ದರವೂ ಹೆಚ್ಚಳವಾಗಿದೆ.
ಪೆಟ್ರೋಲ್ ದರ ಬೆಂಗಳೂರಿನಲ್ಲಿ 99.54 ರೂ. ಇದ್ದು, ಮುಂದೆ 102 ರೂ.ಗೆ ಏರಿಕೆಯಾಗಲಿದೆ. ಡೀಸೆಲ್ ದರ 85.93 ರೂ. ಇರುವುದು 89.43 ರೂ.ಗೆ ಏರಿಕೆಯಾಗಲಿದೆ.
ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿ ಸರಿದೂಗಿಸಲು ತೈಲ ದರಕ್ಕೆ ಬರೆ ಹಾಕಿದೆ ಎನ್ನಲಾಗುತ್ತಿದೆ.
The Congress government of the state has suddenly raised the prices of petrol and diesel, giving a shock to the motorists. Excise duty on petrol and diesel has been increased, followed by an increase in oil prices across the state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm