ಬ್ರೇಕಿಂಗ್ ನ್ಯೂಸ್
15-06-24 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ರಾಜ್ಯದ ಕಾಂಗ್ರೆಸ್ ಸರ್ಕಾರ ದಿಢೀರ್ ಎನ್ನುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏಕಾಏಕಿ ಏರಿಸಿದ್ದು ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ತೆರಿಗೆ ಹೆಚ್ಚಿಸಿದ್ದು ಇದರ ಬೆನ್ನಲ್ಲೇ ರಾಜ್ಯಾದ್ಯಂತ ತೈಲ ದರ ಏರಿಕೆಯಾಗಿದೆ.
ತೆರಿಗೆಯನ್ನು ಹೆಚ್ಚಿಸಿದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್ ಮೇಲೆ 25.92 ಶೇ. ಇದ್ದದ್ದು, ಈಗ 29.84 ಶೇ. ಗೆ ಏರಿಕೆ (3.9% ಹೆಚ್ಚಳ) ಮಾಡಲಾಗಿದೆ. ಡಿಸೇಲ್ ಮೇಲೆ ಈ ಹಿಂದೆ ಇದ್ದ 14.34 ಶೇ. ತೆರಿಗೆಯನ್ನು ಈಗ 18.44%ಗೆ ಏರಿಕೆ ಮಾಡಿದೆ (4.1% ರಷ್ಟು ಏರಿಕೆ). ಇದರಿಂದ ಪೆಟ್ರೋಲ್, ಡೀಸೆಲ್ ಮೇಲೆ ಅದೇ ಪ್ರಕಾರದಲ್ಲಿ ದರವೂ ಹೆಚ್ಚಳವಾಗಿದೆ.
ಪೆಟ್ರೋಲ್ ದರ ಬೆಂಗಳೂರಿನಲ್ಲಿ 99.54 ರೂ. ಇದ್ದು, ಮುಂದೆ 102 ರೂ.ಗೆ ಏರಿಕೆಯಾಗಲಿದೆ. ಡೀಸೆಲ್ ದರ 85.93 ರೂ. ಇರುವುದು 89.43 ರೂ.ಗೆ ಏರಿಕೆಯಾಗಲಿದೆ.
ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿ ಸರಿದೂಗಿಸಲು ತೈಲ ದರಕ್ಕೆ ಬರೆ ಹಾಕಿದೆ ಎನ್ನಲಾಗುತ್ತಿದೆ.
The Congress government of the state has suddenly raised the prices of petrol and diesel, giving a shock to the motorists. Excise duty on petrol and diesel has been increased, followed by an increase in oil prices across the state.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm