ಬ್ರೇಕಿಂಗ್ ನ್ಯೂಸ್
15-06-24 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ರಾಜ್ಯದ ಕಾಂಗ್ರೆಸ್ ಸರ್ಕಾರ ದಿಢೀರ್ ಎನ್ನುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏಕಾಏಕಿ ಏರಿಸಿದ್ದು ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ತೆರಿಗೆ ಹೆಚ್ಚಿಸಿದ್ದು ಇದರ ಬೆನ್ನಲ್ಲೇ ರಾಜ್ಯಾದ್ಯಂತ ತೈಲ ದರ ಏರಿಕೆಯಾಗಿದೆ.
ತೆರಿಗೆಯನ್ನು ಹೆಚ್ಚಿಸಿದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್ ಮೇಲೆ 25.92 ಶೇ. ಇದ್ದದ್ದು, ಈಗ 29.84 ಶೇ. ಗೆ ಏರಿಕೆ (3.9% ಹೆಚ್ಚಳ) ಮಾಡಲಾಗಿದೆ. ಡಿಸೇಲ್ ಮೇಲೆ ಈ ಹಿಂದೆ ಇದ್ದ 14.34 ಶೇ. ತೆರಿಗೆಯನ್ನು ಈಗ 18.44%ಗೆ ಏರಿಕೆ ಮಾಡಿದೆ (4.1% ರಷ್ಟು ಏರಿಕೆ). ಇದರಿಂದ ಪೆಟ್ರೋಲ್, ಡೀಸೆಲ್ ಮೇಲೆ ಅದೇ ಪ್ರಕಾರದಲ್ಲಿ ದರವೂ ಹೆಚ್ಚಳವಾಗಿದೆ.
ಪೆಟ್ರೋಲ್ ದರ ಬೆಂಗಳೂರಿನಲ್ಲಿ 99.54 ರೂ. ಇದ್ದು, ಮುಂದೆ 102 ರೂ.ಗೆ ಏರಿಕೆಯಾಗಲಿದೆ. ಡೀಸೆಲ್ ದರ 85.93 ರೂ. ಇರುವುದು 89.43 ರೂ.ಗೆ ಏರಿಕೆಯಾಗಲಿದೆ.
ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿ ಸರಿದೂಗಿಸಲು ತೈಲ ದರಕ್ಕೆ ಬರೆ ಹಾಕಿದೆ ಎನ್ನಲಾಗುತ್ತಿದೆ.
The Congress government of the state has suddenly raised the prices of petrol and diesel, giving a shock to the motorists. Excise duty on petrol and diesel has been increased, followed by an increase in oil prices across the state.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm