ಬ್ರೇಕಿಂಗ್ ನ್ಯೂಸ್
16-06-24 02:42 pm Bengaluru Correspondent ಕರ್ನಾಟಕ
Photo credits : NEWS FIRST
ಬೆಂಗಳೂರು, ಜೂ 16: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಮನೆಯಲ್ಲಿ ಇಂದು ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ನಂತರ ಪವಿತ್ರಾ ಗೌಡ ನೇರವಾಗಿ ತಮ್ಮ ಮನೆಗೆ ಹೋಗಿದ್ದರು. ಅಲ್ಲದೇ ರೇಣುಕಾಸ್ವಾಮಿಯ ಮೇಲೆ ಮೊದಲು ಹಲ್ಲೆ ಮಾಡಿದ್ದೇ ಪವಿತ್ರಾ ಗೌಡ ಎಂಬ ಮಾಹಿತಿಯೂ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ.
ಆರ್.ಆರ್.ನಗರದಲ್ಲಿರುವ ಪವಿತ್ರಾ ಗೌಡ ಮನೆಗೆ ಆಕೆ ಮತ್ತು ಅವರ ಆಪ್ತ ಪವನ್ ಎಂಬವರನ್ನು ಕರೆದೊಯ್ಯಲಾಗಿದ್ದು, ಕೃತ್ಯದ ದಿನ ಪವಿತ್ರಾ ಧರಿಸಿದ್ದ ಬಟ್ಟೆ ಹಾಗೂ ಹಲ್ಲೆ ಮಾಡಲು ಬಳಸಿದ್ದ ಚಪ್ಪಲಿಯನ್ನ ಜಪ್ತಿ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಮತ್ತೊಬ್ಬ ಆರೋಪಿ ಪೊಲೀಸರ ವಶವಾಗಿದ್ದಾನೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ 16ಜನ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬನನ್ನು ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿ ದೇವರಾಜ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ನಡೆದ ದಿನ ಅಂದರೆ ರೇಣುಕಾಸ್ವಾಮಿ ಕೊಲೆಯಾದ ಶೆಡ್ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್ನನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ.

ಮಮ್ಮಿಯನ್ನ ನೋಡಲು ಬಂದ ಮಗಳು ;
ಪವಿತ್ರ ಗೌಡ ಸದ್ಯ ಪೊಲೀಸ್ ಕಷ್ಟಡಿಯಲ್ಲಿದ್ದಾಳೆ. ಪೊಲೀಸರ ವಶದಲ್ಲಿರುವ ತಾಯಿಯನ್ನ ನೋಡಲು ಬೆಳಿಗ್ಗೆ ಮಗಳು ಬಂದಿದ್ದಾಳೆ. ಮಗಳನ್ನು ಕಂಡ ಪವಿತ್ರಾ ಗೌಡ ಭಾವುಕಳಾಗಿದ್ದಾರೆ.
ನಿನ್ನೆ ತಾಯಿಯನ್ನ ಭೇಟಿಯಾಗಳು ಮಗಳು ಖುಷಿ ಪೊಲೀಸ್ ಠಾಣೆಗೆ ಓಡೋಡಿ ಬಂದಳು. ಅಜ್ಜಿಯ ಜೊತೆಗೆ ಠಾಣೆಗೆ ಬಂದಿದ್ದಳು. ಆ ವೇಳೆ ತಾಯಿಯ ಪರಿಸ್ಥಿತಿ ಕಂಡು ಮಗಳು ಖುಷಿ ಮರುಕಪಟ್ಟಿದ್ದಾಳೆ.
Darshan murder case, police search Pavithra Gowda house in Bangalore, seize dress and sandals. Police are checking the CCTV footages to check the timings of Pavithra entering the house on the day of murder.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm