ಬ್ರೇಕಿಂಗ್ ನ್ಯೂಸ್
16-06-24 02:42 pm Bengaluru Correspondent ಕರ್ನಾಟಕ
Photo credits : NEWS FIRST
ಬೆಂಗಳೂರು, ಜೂ 16: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಮನೆಯಲ್ಲಿ ಇಂದು ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ನಂತರ ಪವಿತ್ರಾ ಗೌಡ ನೇರವಾಗಿ ತಮ್ಮ ಮನೆಗೆ ಹೋಗಿದ್ದರು. ಅಲ್ಲದೇ ರೇಣುಕಾಸ್ವಾಮಿಯ ಮೇಲೆ ಮೊದಲು ಹಲ್ಲೆ ಮಾಡಿದ್ದೇ ಪವಿತ್ರಾ ಗೌಡ ಎಂಬ ಮಾಹಿತಿಯೂ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ.
ಆರ್.ಆರ್.ನಗರದಲ್ಲಿರುವ ಪವಿತ್ರಾ ಗೌಡ ಮನೆಗೆ ಆಕೆ ಮತ್ತು ಅವರ ಆಪ್ತ ಪವನ್ ಎಂಬವರನ್ನು ಕರೆದೊಯ್ಯಲಾಗಿದ್ದು, ಕೃತ್ಯದ ದಿನ ಪವಿತ್ರಾ ಧರಿಸಿದ್ದ ಬಟ್ಟೆ ಹಾಗೂ ಹಲ್ಲೆ ಮಾಡಲು ಬಳಸಿದ್ದ ಚಪ್ಪಲಿಯನ್ನ ಜಪ್ತಿ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಮತ್ತೊಬ್ಬ ಆರೋಪಿ ಪೊಲೀಸರ ವಶವಾಗಿದ್ದಾನೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ 16ಜನ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬನನ್ನು ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿ ದೇವರಾಜ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ನಡೆದ ದಿನ ಅಂದರೆ ರೇಣುಕಾಸ್ವಾಮಿ ಕೊಲೆಯಾದ ಶೆಡ್ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್ನನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ.

ಮಮ್ಮಿಯನ್ನ ನೋಡಲು ಬಂದ ಮಗಳು ;
ಪವಿತ್ರ ಗೌಡ ಸದ್ಯ ಪೊಲೀಸ್ ಕಷ್ಟಡಿಯಲ್ಲಿದ್ದಾಳೆ. ಪೊಲೀಸರ ವಶದಲ್ಲಿರುವ ತಾಯಿಯನ್ನ ನೋಡಲು ಬೆಳಿಗ್ಗೆ ಮಗಳು ಬಂದಿದ್ದಾಳೆ. ಮಗಳನ್ನು ಕಂಡ ಪವಿತ್ರಾ ಗೌಡ ಭಾವುಕಳಾಗಿದ್ದಾರೆ.
ನಿನ್ನೆ ತಾಯಿಯನ್ನ ಭೇಟಿಯಾಗಳು ಮಗಳು ಖುಷಿ ಪೊಲೀಸ್ ಠಾಣೆಗೆ ಓಡೋಡಿ ಬಂದಳು. ಅಜ್ಜಿಯ ಜೊತೆಗೆ ಠಾಣೆಗೆ ಬಂದಿದ್ದಳು. ಆ ವೇಳೆ ತಾಯಿಯ ಪರಿಸ್ಥಿತಿ ಕಂಡು ಮಗಳು ಖುಷಿ ಮರುಕಪಟ್ಟಿದ್ದಾಳೆ.
Darshan murder case, police search Pavithra Gowda house in Bangalore, seize dress and sandals. Police are checking the CCTV footages to check the timings of Pavithra entering the house on the day of murder.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm