ಬ್ರೇಕಿಂಗ್ ನ್ಯೂಸ್
20-06-24 10:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.20: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 12 ಮಂದಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ನಟ ದರ್ಶನ್ ಸಹಿತ ನಾಲ್ವರನ್ನು ಮತ್ತೆರಡು ದಿನ ಪೊಲೀಸರ ಕಸ್ಟಡಿಗೆ ನೀಡಿದೆ.
ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 17ಕ್ಕೆ ಏರಿದೆ. ಸದ್ಯ ಪೊಲೀಸರು ವಿಚಾರಣೆ ಮುಗಿಸಿರುವ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಸೂಚಿಸಿದೆ. ನಟ ದರ್ಶನ್ ಸೇರಿದಂತೆ ಇತರೆ ನಾಲ್ಕು ಆರೋಪಿಗಳನ್ನು ಇನ್ನಷ್ಟು ವಿಚಾರಣೆಗಾಗಿ ಎರಡು ದಿನ ಪೊಲೀಸ್ ವಶಕ್ಕೆ ನೀಡಿದೆ. ದರ್ಶನ್, ಧನರಾಜ್, ವಿನಯ್, ಪ್ರದೋಷ್ ಪೊಲೀಸರ ಕಸ್ಟಡಿಗೆ ಒಳಗಾಗಿದ್ದಾರೆ.
ಇತ್ತ ಈವರೆಗೂ ಐಷಾರಾಮಿ ಜೀವನ ನಡೆಸುತ್ತಿದ್ದ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಇನ್ಮುಂದೆ ಮುದ್ದೆ ಊಟವೇ ಗತಿಯಾಗಿದೆ. ಆರೋಪಿಗಳಿಗೆ ಸುಲಭದಲ್ಲಿ ಜಾಮೀನು ಸಿಗಲಾರದು ಎನ್ನಲಾಗುತ್ತಿದೆ. ಹೀಗಾಗಿ ದರ್ಶನ್ ಕೂಡ ಪವಿತ್ರಾ ಜೊತೆಗೆ ಜೈಲು ಸೇರುವುದು ಖಚಿತವಾಗಿದೆ.
A Bengaluru court on Thursday extended police custody of Kannada actor Darshan Thoogudeepa and three other accused in the Renukaswamy murder case by two days.
25-02-26 12:30 pm
HK News Staffer
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm