ಬ್ರೇಕಿಂಗ್ ನ್ಯೂಸ್
20-06-24 10:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.20: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 12 ಮಂದಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ನಟ ದರ್ಶನ್ ಸಹಿತ ನಾಲ್ವರನ್ನು ಮತ್ತೆರಡು ದಿನ ಪೊಲೀಸರ ಕಸ್ಟಡಿಗೆ ನೀಡಿದೆ.
ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 17ಕ್ಕೆ ಏರಿದೆ. ಸದ್ಯ ಪೊಲೀಸರು ವಿಚಾರಣೆ ಮುಗಿಸಿರುವ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಸೂಚಿಸಿದೆ. ನಟ ದರ್ಶನ್ ಸೇರಿದಂತೆ ಇತರೆ ನಾಲ್ಕು ಆರೋಪಿಗಳನ್ನು ಇನ್ನಷ್ಟು ವಿಚಾರಣೆಗಾಗಿ ಎರಡು ದಿನ ಪೊಲೀಸ್ ವಶಕ್ಕೆ ನೀಡಿದೆ. ದರ್ಶನ್, ಧನರಾಜ್, ವಿನಯ್, ಪ್ರದೋಷ್ ಪೊಲೀಸರ ಕಸ್ಟಡಿಗೆ ಒಳಗಾಗಿದ್ದಾರೆ.
ಇತ್ತ ಈವರೆಗೂ ಐಷಾರಾಮಿ ಜೀವನ ನಡೆಸುತ್ತಿದ್ದ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಇನ್ಮುಂದೆ ಮುದ್ದೆ ಊಟವೇ ಗತಿಯಾಗಿದೆ. ಆರೋಪಿಗಳಿಗೆ ಸುಲಭದಲ್ಲಿ ಜಾಮೀನು ಸಿಗಲಾರದು ಎನ್ನಲಾಗುತ್ತಿದೆ. ಹೀಗಾಗಿ ದರ್ಶನ್ ಕೂಡ ಪವಿತ್ರಾ ಜೊತೆಗೆ ಜೈಲು ಸೇರುವುದು ಖಚಿತವಾಗಿದೆ.
A Bengaluru court on Thursday extended police custody of Kannada actor Darshan Thoogudeepa and three other accused in the Renukaswamy murder case by two days.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am