ಬ್ರೇಕಿಂಗ್ ನ್ಯೂಸ್
20-06-24 10:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.20: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 12 ಮಂದಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ನಟ ದರ್ಶನ್ ಸಹಿತ ನಾಲ್ವರನ್ನು ಮತ್ತೆರಡು ದಿನ ಪೊಲೀಸರ ಕಸ್ಟಡಿಗೆ ನೀಡಿದೆ.
ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 17ಕ್ಕೆ ಏರಿದೆ. ಸದ್ಯ ಪೊಲೀಸರು ವಿಚಾರಣೆ ಮುಗಿಸಿರುವ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಸೂಚಿಸಿದೆ. ನಟ ದರ್ಶನ್ ಸೇರಿದಂತೆ ಇತರೆ ನಾಲ್ಕು ಆರೋಪಿಗಳನ್ನು ಇನ್ನಷ್ಟು ವಿಚಾರಣೆಗಾಗಿ ಎರಡು ದಿನ ಪೊಲೀಸ್ ವಶಕ್ಕೆ ನೀಡಿದೆ. ದರ್ಶನ್, ಧನರಾಜ್, ವಿನಯ್, ಪ್ರದೋಷ್ ಪೊಲೀಸರ ಕಸ್ಟಡಿಗೆ ಒಳಗಾಗಿದ್ದಾರೆ.
ಇತ್ತ ಈವರೆಗೂ ಐಷಾರಾಮಿ ಜೀವನ ನಡೆಸುತ್ತಿದ್ದ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಇನ್ಮುಂದೆ ಮುದ್ದೆ ಊಟವೇ ಗತಿಯಾಗಿದೆ. ಆರೋಪಿಗಳಿಗೆ ಸುಲಭದಲ್ಲಿ ಜಾಮೀನು ಸಿಗಲಾರದು ಎನ್ನಲಾಗುತ್ತಿದೆ. ಹೀಗಾಗಿ ದರ್ಶನ್ ಕೂಡ ಪವಿತ್ರಾ ಜೊತೆಗೆ ಜೈಲು ಸೇರುವುದು ಖಚಿತವಾಗಿದೆ.
A Bengaluru court on Thursday extended police custody of Kannada actor Darshan Thoogudeepa and three other accused in the Renukaswamy murder case by two days.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm