ಬ್ರೇಕಿಂಗ್ ನ್ಯೂಸ್
20-06-24 10:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.20: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 12 ಮಂದಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ನಟ ದರ್ಶನ್ ಸಹಿತ ನಾಲ್ವರನ್ನು ಮತ್ತೆರಡು ದಿನ ಪೊಲೀಸರ ಕಸ್ಟಡಿಗೆ ನೀಡಿದೆ.
ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 17ಕ್ಕೆ ಏರಿದೆ. ಸದ್ಯ ಪೊಲೀಸರು ವಿಚಾರಣೆ ಮುಗಿಸಿರುವ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಸೂಚಿಸಿದೆ. ನಟ ದರ್ಶನ್ ಸೇರಿದಂತೆ ಇತರೆ ನಾಲ್ಕು ಆರೋಪಿಗಳನ್ನು ಇನ್ನಷ್ಟು ವಿಚಾರಣೆಗಾಗಿ ಎರಡು ದಿನ ಪೊಲೀಸ್ ವಶಕ್ಕೆ ನೀಡಿದೆ. ದರ್ಶನ್, ಧನರಾಜ್, ವಿನಯ್, ಪ್ರದೋಷ್ ಪೊಲೀಸರ ಕಸ್ಟಡಿಗೆ ಒಳಗಾಗಿದ್ದಾರೆ.
ಇತ್ತ ಈವರೆಗೂ ಐಷಾರಾಮಿ ಜೀವನ ನಡೆಸುತ್ತಿದ್ದ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಇನ್ಮುಂದೆ ಮುದ್ದೆ ಊಟವೇ ಗತಿಯಾಗಿದೆ. ಆರೋಪಿಗಳಿಗೆ ಸುಲಭದಲ್ಲಿ ಜಾಮೀನು ಸಿಗಲಾರದು ಎನ್ನಲಾಗುತ್ತಿದೆ. ಹೀಗಾಗಿ ದರ್ಶನ್ ಕೂಡ ಪವಿತ್ರಾ ಜೊತೆಗೆ ಜೈಲು ಸೇರುವುದು ಖಚಿತವಾಗಿದೆ.
A Bengaluru court on Thursday extended police custody of Kannada actor Darshan Thoogudeepa and three other accused in the Renukaswamy murder case by two days.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm