ಬ್ರೇಕಿಂಗ್ ನ್ಯೂಸ್
25-06-24 06:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24: ನಟ ಪ್ರಥಮ್, ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ನಟ ದರ್ಶನ್ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಇವರಿಬ್ಬರ ಮೇಲೆ ಹಲ್ಲೆ ನಡೆಸುವಂತೆ ತನ್ನ ವಿಡಿಯೋಗಳ ಮೂಲಕ ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದ.
ಬಾಸು ಒಳಗಡೆ ಇದ್ದಾರೆ ಎಂದು ಬೇಜಾನ್ ಮಾತನಾಡುತ್ತಿದ್ದಾನೆ. ದರ್ಶನ್ ಬಾಸ್ ತಗಡೇ ಎಂದಾಗ ಮಾತನಾಡುವ ಯೋಗ್ಯತೆ ಇಲ್ಲ. ಅವನ ಮುಖ ನೋಡಿ ಬಾಸ್ ದುಡ್ಡು ಹಾಕಿಲ್ಲ. ಅವನಿಗೆ ಏನು ಬೇಕಾದರೂ ಮಾಡಬಹುದು ಎಂದು ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡಿರುವ ಚೇತನ್ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.


ಕೊಯಮತ್ತೂರಿನಲ್ಲಿ ಡಿ ಬಾಸ್ ಕಟ್ಟರ್ ಫ್ಯಾನ್ ನನ್ನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ. ವಿಡಿಯೋ ವೈರಲ್ ಬೆನಲ್ಲೇ ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ದೂರು ನೀಡಿದ್ದರು. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ನಟ ಪ್ರಥಮ್ಗೆ ಕೂಡ ಈತ ಬೆದರಿಕೆ ಹಾಕಿದ್ದಲ್ಲದೆ, ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡುವಂತೆ ಮಾತನಾಡಿದ್ದ. ಆರೆಸ್ಟ್ ಆಗ್ತಿದ್ದಂತೆ ಉಮಾಪತಿ ಗೌಡ ಹಾಗೂ ಪ್ರಥಮ್ಗೆ ಚೇತನ್ ಕಣ್ಣೀರಿನಿಂದ ಕ್ಷಮೆ ಕೇಳಿದ್ದಾನೆ. ಕಾನೂನು ಬದ್ಧವಾಗಿ ನಡೆದುಕೊಳ್ತೀನಿ ಕ್ಷಮಿಸಿ ಅಂತ ವೀಡಿಯೋದಲ್ಲಿ ಮನವಿ ಮಾಡಿದ್ದಾನೆ.
ಸದ್ಯ ಚೇತನ್ ಮೊದಲು ಮಾತನಾಡಿರುವ ವಿಡಿಯೋ ಹಾಗೂ ಈಗ ಕ್ಷಮೆ ಕೇಳಿರುವ ಎರಡೂ ವಿಡಿಯೋವನ್ನು ಒಟ್ಟಿಗೆ ಹಾಕಿ ಸಖತ್ ಟ್ರೋಲ್ ಮಾಡಲಾಗುತ್ತಿದೆ. ಟ್ರೋಲ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Name Is Umapathy Srinivas Gowda❤️🔥
— ಕಿಚ್ಚ🚬 | 𝕄𝔸𝕏 (@KichchaHere) June 24, 2024
Idu @dasadarshan Fans Reality in Ofline😂, Online li "Ang Madbidtivi Ing Madbidtivi Anno" badhlu Bale totkond Maneli Ir ro Namarda $uleybrities.#RenukaSwamy #Darshan #PavithraGowda pic.twitter.com/LzKeWlXhsk
Actor Darshan Abhimani, who threatened actor Pratham and producer Umapati, has been arrested by the police. He used to incite Darshan's fans through his videos to attack them.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm