ಬ್ರೇಕಿಂಗ್ ನ್ಯೂಸ್
06-12-20 11:15 am Dilip: Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡಬೇಕು. ಯಾರು ತಮ್ಮ ಬೂತ್ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತೀರೋ ಅವರೇ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಅವರು, ಚುನಾವಣೆ ಪಕ್ಷಾತೀತವಾಗಿದ್ದರೂ ಪಕ್ಷದ ಸಿದ್ಧಾಂತದ ಅಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟದಿಂದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಶಾಸಕರು, ಸಂಸದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯ್ತಿಗಳಿಗೆ ಇದೆ. 27 ಇಲಾಖೆಗಳಿಂದ ನೇರವಾಗಿ ಸಹಾಯ ಮಾಡುವ ಅವಕಾಶ ಇದೆ. ಹೀಗಾಗಿ ಚುನಾವಣೆಯನ್ನು ಬಹಳ ಜವಾಬ್ದಾರಿಯುತವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ನಿಮ್ಮ ಊರು ಹಾಗೂ ಪಕ್ಷದ ಅಭಿವೃದ್ಧಿಗೆ ಈ ಚುನಾವಣೆ ಅಡಿಪಾಯವಾಗಲಿದೆ. ಎಲ್ಲಾ ಕಾರ್ಯಕರ್ತರು, ಮುಖಂಡರು ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ನಿಮ್ಮೆಲ್ಲರ ಕೆಲಸ, ಹೋರಾಟವನ್ನು ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರು ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸುತ್ತೀರೋ ಅವರೇ ನಾಯಕರು ಎಂದು ಹೇಳಿದರು.
Karnataka Congress chief DK Shivakumar on Friday said that necessary message has been given to the party workers for gram panchayat elections in the state.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm