ಬ್ರೇಕಿಂಗ್ ನ್ಯೂಸ್
27-06-24 02:53 pm HK News Desk ಕರ್ನಾಟಕ
ಕಡಬ, ಜೂ 27: ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಗೆ ಕೆಲವೇ ಸಮಯದ ಮೊದಲು ಈ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿಕೆಶಿ ಯವರನ್ನ ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು.
ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಫೋಟೋ ತೆಗೆಯಲು ಬಂದಿದ್ದರು. ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್ ಒಂದರ ರೂಂ ಬಾಯ್ ಆನೆಯ ಹತ್ತಿರ ಬಂದಿದ್ದು ತಕ್ಷಣ ಆನೆ ತನ್ನ ಸೊಂಡಿಲಿನಿಂದ ಎಳೆದು ಹಾಕಿದೆ. ಇನ್ನು ಮಾವುತ ನೀವೆಲ್ಲ ಆನೆ ಹತ್ತಿರ ಸಾಯೋಕೆ ಬರ್ತೀರಾ ಎಂದು ಅವಾಜ್ ಹಾಕಿದ್ರು.
ರೂಂ ಬಾಯ್ ಮದ್ಯಪಾನ ಮಾಡಿರುವುದೇ ಘಟನೆ ಕಾರಣ ಎನ್ನಲಾಗಿದ್ದು ವ್ಯಕ್ತಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದುಬಂದಿದೆ.
A video showing a youth who had consumed alcohol being pulled and pushed by an elephant belonging to the Kukke Subramanya temple has gone viral on social media. The incident reportedly took place on June 25.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am