ಬ್ರೇಕಿಂಗ್ ನ್ಯೂಸ್
27-06-24 02:53 pm HK News Desk ಕರ್ನಾಟಕ
ಕಡಬ, ಜೂ 27: ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಗೆ ಕೆಲವೇ ಸಮಯದ ಮೊದಲು ಈ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿಕೆಶಿ ಯವರನ್ನ ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು.
ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಫೋಟೋ ತೆಗೆಯಲು ಬಂದಿದ್ದರು. ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್ ಒಂದರ ರೂಂ ಬಾಯ್ ಆನೆಯ ಹತ್ತಿರ ಬಂದಿದ್ದು ತಕ್ಷಣ ಆನೆ ತನ್ನ ಸೊಂಡಿಲಿನಿಂದ ಎಳೆದು ಹಾಕಿದೆ. ಇನ್ನು ಮಾವುತ ನೀವೆಲ್ಲ ಆನೆ ಹತ್ತಿರ ಸಾಯೋಕೆ ಬರ್ತೀರಾ ಎಂದು ಅವಾಜ್ ಹಾಕಿದ್ರು.
ರೂಂ ಬಾಯ್ ಮದ್ಯಪಾನ ಮಾಡಿರುವುದೇ ಘಟನೆ ಕಾರಣ ಎನ್ನಲಾಗಿದ್ದು ವ್ಯಕ್ತಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದುಬಂದಿದೆ.
A video showing a youth who had consumed alcohol being pulled and pushed by an elephant belonging to the Kukke Subramanya temple has gone viral on social media. The incident reportedly took place on June 25.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm