ಬ್ರೇಕಿಂಗ್ ನ್ಯೂಸ್
27-06-24 05:32 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದು ಗರಂ ಆದರು.
ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ತಿಳಿಸಿದರು.
Vokkaliga seer bats for DK Shivakumar as Chief Minister, Siddaramaiah angry says it's high command work and not the work of seers. A power tussle in Karnataka Congress seems to be brewing again after a Vokkaliga seer stirred the pot by requesting Siddaramaiah to step aside and let DK Shivakumar take over as the state's Chief Minister.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm