ಬ್ರೇಕಿಂಗ್ ನ್ಯೂಸ್
29-06-24 07:46 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಕಾಂಗ್ರೆಸ್ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನಡುವೆ ಸಂಬಂಧ ಏರ್ಪಟ್ಟಿದ್ದು ಪರಸ್ಪರ ಬೀಗರಾಗುತ್ತಿದ್ದಾರೆ.
ಎಸ್.ಆರ್.ವಿಶ್ವನಾಥ್ ಮಗಳನ್ನು ಭೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ.
ಭೈರತಿ ಸುರೇಶ್ ಪುತ್ರ ಸಂಜಯ್ ಹಾಗೂ ವಿಶ್ವನಾಥ್ ಪುತ್ರಿ ಅಪೂರ್ವ ಕಾಲೇಜು ದಿನಗಳಿಂದಲೂ ಸ್ನೇಹಿತರಾಗಿದ್ದರು. ಎರಡೂ ಕುಟುಂಬದ ನಡುವೆ ಅಂತಿಮ ಹಂತದ ಮದುವೆ ಮಾತುಕತೆ ನಡೆದಿದೆ. ಶಾಸಕ ವಿಶ್ವನಾಥ್ ಮನೆಗೆ ಸುರೇಶ್ ಕುಟುಂಬ ತೆರಳಿದ್ದು, ಮದುವೆ ಮಾತುಕತೆ ನಡೆಸಿದ್ದಾರೆ.
ಸಂಜಯ್ ಹಾಗೂ ಅಪೂರ್ವ ಇಬ್ಬರು ಮಲ್ಲೇಶ್ವರಂನ ವಿದ್ಯಾಮಂದಿರದಲ್ಲಿ ಶಿಕ್ಷಣ ಪಡೆದಿದ್ದರು. ಇಬ್ಬರ ನಡುವೆ ಕಾಲೇಜು ದಿನಗಳ ಸಮಯದಲ್ಲೇ ಉತ್ತಮ ಸ್ನೇಹವಿತ್ತು. ಇಬ್ಬರ ನಡುವಿನ ಪ್ರೀತಿ, ಪ್ರೇಮ ಇದೀಗ ಮದುವೆ ಹಂತಕ್ಕೆ ಬಂದು ನಿಂತಿದೆ. ಎರಡೂ ಕುಟುಂಬಗಳು ಮದುವೆ ಮಾತುಕತೆ ನಡೆಸಿದ್ದು, ರಾಜಕೀಯದಲ್ಲಿ ವಿರೋಧಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಸದ್ಯದಲ್ಲೇ ಭೈರತಿ ಸುರೇಶ್ ಹಾಗೂ ಎಸ್.ಆರ್.ವಿಶ್ವನಾಥ್ ನೆಂಟಸ್ತನ ಏರ್ಪಟ್ಟು ಬೀಗರುಗಳಾಗಲಿದ್ದಾರೆ.
Congress leader, Urban Development Minister Bairati Suresh and BJP leader MLA SR Vishwanath are in a frenzy. Yes, information is available that Bairati Suresh's son is getting married to SR Vishwanath's daughter. Suresh's son Sanjay and Vishwanath's daughter Apoorva were two college friends.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm