ಬ್ರೇಕಿಂಗ್ ನ್ಯೂಸ್
30-06-24 09:56 pm HK News Desk ಕರ್ನಾಟಕ
ಹಾವೇರಿ, ಜೂನ್.30: ರಾಜ್ಯದಲ್ಲಿ ಈಡಿಗ ಸಮುದಾಯ ತನ್ನದೇ ಆದ ರಾಜಕೀಯ ಪ್ರಾಬಲ್ಯ ಹೊಂದಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಾದರೆ ಹಿಂದುಳಿದ ವರ್ಗದ ಬಿ.ಕೆ. ಹರಿಪ್ರಸಾದ್ ಅವರನ್ನೇ ಸಿಎಂ ಅಥವಾ ಡಿಸಿಎಂ ಮಾಡುವಂತೆ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.
ಯಾದಗಿರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮೀಜಿ, ಹರಿಪ್ರಸಾದ ಅವರ ಹಿಂದೆ ಇಡೀ ಹಿಂದುಳಿದ ವರ್ಗದ ಸಮಾಜ ಇದೆ. ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತಿದ್ದೇನೆ. ಸಿಎಂ, ಡಿಸಿಎಂ ಸ್ಥಾನ ಬದಲಾದರೆ ಬಿಕೆ ಹರಿಪ್ರಸಾದ್ ಅವರಿಗೆ ಆ ಸ್ಥಾನ ನೀಡಬೇಕು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದ್ರೂ ಹರಿಪ್ರಸಾದ್ ಅವರಿಗೆ ನೀಡಬೇಕು. ಈ ಹುದ್ದೆಗಳನ್ನು ತುಂಬಲು ಹರಿಪ್ರಸಾದ್ ಸಮರ್ಥರಿದ್ದಾರೆ ಎಂದು ಹೇಳಿದರು.
)
ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ 49 ವರ್ಷಗಳ ಕಾಲ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ. ಇಂದಿರಾ ಗಾಂಧಿಯಿಂದ ಹಿಡಿದು ಪ್ರಸ್ತುತ ಪ್ರಿಯಾಂಕಾ ಗಾಂಧಿ ವರೆಗೆ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಈಡಿಗ ಸಮಾಜಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡಿದ್ದಾರೆ. ಆದರೆ, ಬಿಜೆಪಿ ಸರ್ಕಾರವಿದ್ದಾಗ ಇಬ್ಬರಿಗೆ ಸಚಿವ ಸ್ಥಾನ, ಮೂವರಿಗೆ ನಿಗಮ ಮಂಡಳಿ ಸ್ಥಾನ ನೀಡಿದ್ದರು ಎಂದರು.

ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ನೀಡುವಾಗ ಏನು ಹೊಂದಾಣಿಕೆ ಮಾಡಿಕೊಂಡಿತ್ತೋ ಅದರಂತೆ ಬದಲಾವಣೆ ಮಾಡುವುದಾದರೆ ಈಡಿಗ ಸಮಾಜದ ನಾಯಕ ಬಿ.ಕೆ.ಹರಿಪ್ರಸಾದ್ಗೆ ಸಿಎಂ ಸ್ಥಾನ ನೀಡಬೇಕು. ಕೊನೆ ಪಕ್ಷ ಡಿಸಿಎಂ ಹುದ್ದೆಯನ್ನಾದರೂ ನೀಡಲಿ. ರಾಜ್ಯ ಸರ್ಕಾರ ರಚನೆಯಾಗುವಾಗ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹರಿಪ್ರಸಾದ್ ಅವರನ್ನು ಸಚಿವರಾಗಿ ನೇಮಕ ಮಾಡುವಂತೆ ಹೇಳಿದ್ದರು. ಆದರೆ, ಅವರ ಮಾತನ್ನು ಗಾಳಿಗೆ ತೂರಿ ಸಚಿವ ಸ್ಥಾನವನ್ನೂ ನೀಡದೆ ಅಪಮಾನ ಮಾಡಲಾಗಿದೆ ಎಂದು ದೂರಿದರು.
The Yidiga community has its own political hegemony in the state. Pranavanandshree demanded to declare BK Hariprasad as CM or DCM if there is a change in the position of CM.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm