ಬ್ರೇಕಿಂಗ್ ನ್ಯೂಸ್
01-07-24 11:01 pm HK News Desk ಕರ್ನಾಟಕ
ಬೀದರ್, ಜುಲೈ 1: ಇದು ಯಾರ ಕಿತಾಪತಿಯೋ, ವಿಸ್ಮಯಕಾರಿ ಘಟನೆಯೋ ಏನೋ.. ರಾತ್ರಿ ವೇಳೆ ಹೊಂಡದಲ್ಲಿ ಹೂತು ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗಾಗುವಷ್ಟರಲ್ಲಿ ಸೀರೆಯಿಂದ ಕಟ್ಟಿದ ಉಯ್ಯಾಲೆಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಮಂಠಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬವರ ಒಂದೂವರೆ ವರ್ಷದ ಹೆಣ್ಣು ಮಗಳು ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಹೊಲದಲ್ಲಿ ಹೂತು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಮರುದಿನ ಜೂನ್ 30ರ ಬೆಳಗ್ಗೆ ಪಕ್ಕದಲ್ಲೇ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಕಂಡುಬಂದಿದೆ. ಇದು ಹೇಗೆ ಸಾಧ್ಯವಾಯ್ತು ಎನ್ನುವ ಬಗ್ಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆತಂಕದ ಪ್ರಶ್ನೆ ಮುಂದಿಟ್ಟಿದ್ದಾರೆ.

ಉಯ್ಯಾಲೆಯಲ್ಲಿದ್ದ ಮಗುವಿನ ಮೃತದೇಹವನ್ನು ಕುಟುಂಬಸ್ಥರು ಜೂನ್ 30 ರಂದು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗುವಿನ ಕಾಲುಗಳಲ್ಲಿದ್ದ ಸರದ ಮೇಲಿನ ಆಸೆಯಿಂದ ಶವವನ್ನು ಹೊರ ತೆಗೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Buried dead body of one year old baby removed by miscreants in Bidar and later has been hanged on a tree using cradle.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm