ಬ್ರೇಕಿಂಗ್ ನ್ಯೂಸ್
01-07-24 11:01 pm HK News Desk ಕರ್ನಾಟಕ
ಬೀದರ್, ಜುಲೈ 1: ಇದು ಯಾರ ಕಿತಾಪತಿಯೋ, ವಿಸ್ಮಯಕಾರಿ ಘಟನೆಯೋ ಏನೋ.. ರಾತ್ರಿ ವೇಳೆ ಹೊಂಡದಲ್ಲಿ ಹೂತು ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗಾಗುವಷ್ಟರಲ್ಲಿ ಸೀರೆಯಿಂದ ಕಟ್ಟಿದ ಉಯ್ಯಾಲೆಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಮಂಠಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬವರ ಒಂದೂವರೆ ವರ್ಷದ ಹೆಣ್ಣು ಮಗಳು ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಹೊಲದಲ್ಲಿ ಹೂತು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಮರುದಿನ ಜೂನ್ 30ರ ಬೆಳಗ್ಗೆ ಪಕ್ಕದಲ್ಲೇ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಕಂಡುಬಂದಿದೆ. ಇದು ಹೇಗೆ ಸಾಧ್ಯವಾಯ್ತು ಎನ್ನುವ ಬಗ್ಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆತಂಕದ ಪ್ರಶ್ನೆ ಮುಂದಿಟ್ಟಿದ್ದಾರೆ.

ಉಯ್ಯಾಲೆಯಲ್ಲಿದ್ದ ಮಗುವಿನ ಮೃತದೇಹವನ್ನು ಕುಟುಂಬಸ್ಥರು ಜೂನ್ 30 ರಂದು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗುವಿನ ಕಾಲುಗಳಲ್ಲಿದ್ದ ಸರದ ಮೇಲಿನ ಆಸೆಯಿಂದ ಶವವನ್ನು ಹೊರ ತೆಗೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Buried dead body of one year old baby removed by miscreants in Bidar and later has been hanged on a tree using cradle.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm