ಬ್ರೇಕಿಂಗ್ ನ್ಯೂಸ್
01-07-24 11:01 pm HK News Desk ಕರ್ನಾಟಕ
ಬೀದರ್, ಜುಲೈ 1: ಇದು ಯಾರ ಕಿತಾಪತಿಯೋ, ವಿಸ್ಮಯಕಾರಿ ಘಟನೆಯೋ ಏನೋ.. ರಾತ್ರಿ ವೇಳೆ ಹೊಂಡದಲ್ಲಿ ಹೂತು ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗಾಗುವಷ್ಟರಲ್ಲಿ ಸೀರೆಯಿಂದ ಕಟ್ಟಿದ ಉಯ್ಯಾಲೆಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಮಂಠಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬವರ ಒಂದೂವರೆ ವರ್ಷದ ಹೆಣ್ಣು ಮಗಳು ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಹೊಲದಲ್ಲಿ ಹೂತು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಮರುದಿನ ಜೂನ್ 30ರ ಬೆಳಗ್ಗೆ ಪಕ್ಕದಲ್ಲೇ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಕಂಡುಬಂದಿದೆ. ಇದು ಹೇಗೆ ಸಾಧ್ಯವಾಯ್ತು ಎನ್ನುವ ಬಗ್ಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆತಂಕದ ಪ್ರಶ್ನೆ ಮುಂದಿಟ್ಟಿದ್ದಾರೆ.
ಉಯ್ಯಾಲೆಯಲ್ಲಿದ್ದ ಮಗುವಿನ ಮೃತದೇಹವನ್ನು ಕುಟುಂಬಸ್ಥರು ಜೂನ್ 30 ರಂದು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗುವಿನ ಕಾಲುಗಳಲ್ಲಿದ್ದ ಸರದ ಮೇಲಿನ ಆಸೆಯಿಂದ ಶವವನ್ನು ಹೊರ ತೆಗೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Buried dead body of one year old baby removed by miscreants in Bidar and later has been hanged on a tree using cradle.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm