ಬ್ರೇಕಿಂಗ್ ನ್ಯೂಸ್
01-07-24 11:01 pm HK News Desk ಕರ್ನಾಟಕ
ಬೀದರ್, ಜುಲೈ 1: ಇದು ಯಾರ ಕಿತಾಪತಿಯೋ, ವಿಸ್ಮಯಕಾರಿ ಘಟನೆಯೋ ಏನೋ.. ರಾತ್ರಿ ವೇಳೆ ಹೊಂಡದಲ್ಲಿ ಹೂತು ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗಾಗುವಷ್ಟರಲ್ಲಿ ಸೀರೆಯಿಂದ ಕಟ್ಟಿದ ಉಯ್ಯಾಲೆಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಮಂಠಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬವರ ಒಂದೂವರೆ ವರ್ಷದ ಹೆಣ್ಣು ಮಗಳು ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಹೊಲದಲ್ಲಿ ಹೂತು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಮರುದಿನ ಜೂನ್ 30ರ ಬೆಳಗ್ಗೆ ಪಕ್ಕದಲ್ಲೇ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಕಂಡುಬಂದಿದೆ. ಇದು ಹೇಗೆ ಸಾಧ್ಯವಾಯ್ತು ಎನ್ನುವ ಬಗ್ಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆತಂಕದ ಪ್ರಶ್ನೆ ಮುಂದಿಟ್ಟಿದ್ದಾರೆ.

ಉಯ್ಯಾಲೆಯಲ್ಲಿದ್ದ ಮಗುವಿನ ಮೃತದೇಹವನ್ನು ಕುಟುಂಬಸ್ಥರು ಜೂನ್ 30 ರಂದು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗುವಿನ ಕಾಲುಗಳಲ್ಲಿದ್ದ ಸರದ ಮೇಲಿನ ಆಸೆಯಿಂದ ಶವವನ್ನು ಹೊರ ತೆಗೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Buried dead body of one year old baby removed by miscreants in Bidar and later has been hanged on a tree using cradle.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 09:42 am
Richard, Headline Karnataka
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm