ಬ್ರೇಕಿಂಗ್ ನ್ಯೂಸ್
02-07-24 08:38 pm HK News Desk ಕರ್ನಾಟಕ
ಕೋಲಾರ, ಜುಲೈ 02: ಅಪ್ರಾಪ್ತ ಬಾಲಕಿ ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ.
ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಮಗು ಕರುಣಿಸಿದ ಪುಣ್ಯಾತ್ಮನಿಗೆ ಹುಡುಕಾಟ ನಡೆಸಿದ್ದಾರೆ.
ಅಚ್ಚರಿ ಏನಂದರೆ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ. ವಿದ್ಯಾರ್ಥಿನಿಗೆ ತಾನು ಗರ್ಭಿಣಿ ಎನ್ನುವುದು ಗೊತ್ತೇ ಇರಲಿಲ್ವಾ? ಅಥವಾ ಮನೆಯಲ್ಲಿ ಪೋಷಕರು, ಬಾಲಕಿಯ ದೇಹದಲ್ಲಿ ಬದಲಾವಣೆ ಗಮನಿಸಿಲ್ವಾ ಅಂತ? ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿವೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂತ್ರಸ್ತ ವಿದ್ಯಾರ್ಥಿನಿಯ ಮಾಹಿತಿ ಮೇರೆಗೆ ಇದಕ್ಕೆ ಕಾರಣವಾದವನ್ನು ಬಂಧನಕ್ಕೆ ಬಲೆ ಬೀಸಿದ್ದಾರೆ. ಏನೇ ಆಗಲಿ ಓದುವ, ಆಡುವ ವಯಸ್ಸಿನಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿರುವುದು ದುರಂತ. ಅದಕ್ಕೆ ಯುವತಿಯರು ಅಪ್ರಾಪ್ತ ವಯಸ್ಸಿನಲ್ಲೇ ಪ್ರೀತಿ ಪ್ರೇಮ ಎನ್ನುವ ಹುಚ್ಚಾಟಕ್ಕೆ ಹೋಗಬಾರದು.
Kolar First PUC Student delivers Baby inside college campus, teachers parents in shock. She has delivered the baby going to the washroom of the college. College authorities immediately rushed her to the hospital for treatment. Police have registered the case and are in search for the boy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm