ಬ್ರೇಕಿಂಗ್ ನ್ಯೂಸ್
03-07-24 09:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯು ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯು ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಮನಬಂದಂತೆ ಡೆಂಗ್ಯು ಪರೀಕ್ಷೆಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗಿ ಟೆಸ್ಟಿಂಗ್ ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ. ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ದರ ವಿಧಿಸುವಂತಿಲ್ಲ.
ಡೆಂಗ್ಯು ನಿಯಂತ್ರಣ ಮುಂಜಾಗೃತ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗಿ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿದ್ದಾರೆ.
The Health Department has issued an important order to prevent dengue fever, which is common during the rainy season, from becoming a burden on the masses. Free treatment for dengue fever is available in government hospitals.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm