ಬ್ರೇಕಿಂಗ್ ನ್ಯೂಸ್
07-12-20 10:50 am Headline Karnataka News Network ಕರ್ನಾಟಕ
ವಿಜಯಪುರ, ಡಿ.7: ದೆಹಲಿಯ ಏಮ್ಸ್ ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ್ದ ಪ್ರವೇಶ ಪರೀಕ್ಷೆಯಲ್ಲಿ ವಿಜಯಪುರದ ವೈದ್ಯಕೀಯ ವಿದ್ಯಾರ್ಥಿನಿ ದೇಶಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಕೀರ್ತಿ ಪತಾಕೆಯನ್ನ ರಾಷ್ಟ್ರ ಮಟ್ಟದಲ್ಲಿ ಹಾರಿಸಿದ್ದಾರೆ.
ವಿಜಯಪುರದ ದಿವ್ಯಾ ಅರವಿಂದ ಹಿರೊಳ್ಳಿ ಡಿಎಂ ಜನರಲ್ ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಏಮ್ಸ್ ನವೆಂಬರ್ 20 ರಂದು ಪರೀಕ್ಷೆ ನಡೆಸಿತ್ತು. ದಿವ್ಯಾ ಶೇ.67.08 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ದಿವ್ಯಾ ವಿಜಯಪುರದ ಸೆಷನ್ಸ್ ಕೋರ್ಟಿನಲ್ಲಿ ಹಿರಿಯ ವಕೀಲರಾಗಿರಿವ ಅರವಿಂದ ಹಿರೊಳ್ಳಿ ಅವರ ಪುತ್ರಿಯಾಗಿದ್ದು, ಬಿಎಲ್ ಡಿಇ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಎಂಡಿ, ಪಾಂಡಿವೇರಿಯ ಜಿಪ್ ಮೇರ್ (JIPMER) ನಲ್ಲಿ ಫೆಲೋಷಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಫೆಲೋಷಿಪ್ ಇನ್ ನ್ಯೂರೋ ಕ್ರಿಟಿಕಲ್ ಕೇರ್ ವ್ಯಾಸಂಗ ಮಾಡಿದ್ದಾರೆ.
ದಿವ್ಯಾಳ ಸಾಧನೆಯಿಂದ ರಾಷ್ಟ್ರ ಮಟ್ಟದಲ್ಲಿ ವಿಜಯಪುರ ಜಿಲ್ಲೆಯ ಕೀರ್ತಿ ಬೆಳಗಿಸಿದಂತಾಗಿದ್ದು, ದಿವ್ಯಾಗೆ ಜಿಲ್ಲೆಯ ಜನರು ಶುಭಾಶಯ ಕೋರಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm