ಬ್ರೇಕಿಂಗ್ ನ್ಯೂಸ್
07-12-20 12:23 pm Source: FILMIBEAT ಕರ್ನಾಟಕ
ಬೆಂಗಳೂರು, ಡಿ.7: ರಾಜಕೀಯ ಪ್ರವೇಶದ ಹೊಸ್ತಿಲಲ್ಲಿರುವ ನಟ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದು ಇಲ್ಲಿ ನೆಲೆಸಿರುವ ಸಹೋದರ ಸತ್ಯನಾರಾಯಣ ರಾವ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಡಿಸೆಂಬರ್ 31ರಂದು ರಾಜಕೀಯ ಪಕ್ಷ ಘೋಷಣೆ ಮಾಡಲಿರುವ ರಜನಿಕಾಂತ್ ಬೆಂಗಳೂರಿನಲ್ಲಿರುವ ತಮ್ಮ ಕುಟುಂಬದವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಸತ್ಯನಾರಾಯಣ ಅವರಿಂದ ಆಶೀರ್ವಾದ ಪಡೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಹಿಂದೆಯೂ ತಮಿಳು ಸೂಪರ್ ಸ್ಟಾರ್ ರಜನಿ, ಬೆಂಗಳೂರಿಗೆ ಆಗಮಿಸಿ ಕುಟುಂಬದವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

ಕಳೆದ ವರ್ಷ ಅನಾರೋಗ್ಯದಿಂದ ಸಹೋದರ ಸತ್ಯನಾರಾಯಣ ರಾವ್ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆ ಸಮಯದಲ್ಲಿ ಅವರನ್ನು ನೋಡಲು ರಜನಿಕಾಂತ್ ಬೆಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದರು.
ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು. ಆದರೆ ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳದ ರಜನಿಕಾಂತ್ ಈಗ ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದು ಮುಂದೆ ಇದನ್ನೇ ರಾಜಕೀಯ ಪಕ್ಷವಾಗಿ ಮಾಡುತ್ತಾರೆಯೇ ಅಥವಾ ಬೇರೆಯದ್ದೇ ಹೆಸರಲ್ಲಿ ಪಕ್ಷ ಸ್ಥಾಪಿಸುತ್ತಾರೆಯೇ ಎಂಬ ಕುತೂಹಲ ಎದ್ದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm