ಬ್ರೇಕಿಂಗ್ ನ್ಯೂಸ್
07-12-20 12:23 pm Source: FILMIBEAT ಕರ್ನಾಟಕ
ಬೆಂಗಳೂರು, ಡಿ.7: ರಾಜಕೀಯ ಪ್ರವೇಶದ ಹೊಸ್ತಿಲಲ್ಲಿರುವ ನಟ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದು ಇಲ್ಲಿ ನೆಲೆಸಿರುವ ಸಹೋದರ ಸತ್ಯನಾರಾಯಣ ರಾವ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಡಿಸೆಂಬರ್ 31ರಂದು ರಾಜಕೀಯ ಪಕ್ಷ ಘೋಷಣೆ ಮಾಡಲಿರುವ ರಜನಿಕಾಂತ್ ಬೆಂಗಳೂರಿನಲ್ಲಿರುವ ತಮ್ಮ ಕುಟುಂಬದವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಸತ್ಯನಾರಾಯಣ ಅವರಿಂದ ಆಶೀರ್ವಾದ ಪಡೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಹಿಂದೆಯೂ ತಮಿಳು ಸೂಪರ್ ಸ್ಟಾರ್ ರಜನಿ, ಬೆಂಗಳೂರಿಗೆ ಆಗಮಿಸಿ ಕುಟುಂಬದವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

ಕಳೆದ ವರ್ಷ ಅನಾರೋಗ್ಯದಿಂದ ಸಹೋದರ ಸತ್ಯನಾರಾಯಣ ರಾವ್ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆ ಸಮಯದಲ್ಲಿ ಅವರನ್ನು ನೋಡಲು ರಜನಿಕಾಂತ್ ಬೆಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದರು.
ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು. ಆದರೆ ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳದ ರಜನಿಕಾಂತ್ ಈಗ ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದು ಮುಂದೆ ಇದನ್ನೇ ರಾಜಕೀಯ ಪಕ್ಷವಾಗಿ ಮಾಡುತ್ತಾರೆಯೇ ಅಥವಾ ಬೇರೆಯದ್ದೇ ಹೆಸರಲ್ಲಿ ಪಕ್ಷ ಸ್ಥಾಪಿಸುತ್ತಾರೆಯೇ ಎಂಬ ಕುತೂಹಲ ಎದ್ದಿದೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm