ಬ್ರೇಕಿಂಗ್ ನ್ಯೂಸ್
12-07-24 06:21 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಕಡೆಗೂ ಬಂಧಿಸಿದ್ದಾರೆ. ಎರಡು ದಿನಗಳಿಂದ ನಾಗೇಂದ್ರ ವಿಚಾರಣೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಇದೀಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಎರಡು 2 ದಿನಗಳಿಂದ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ದದ್ದಲ್ ಅವರ ಮನೆಯಲ್ಲಿ ವಾಲ್ಮೀಕಿ ನಿಗಮದ ಹಗರಣದ ಕುರಿತ ದಾಖಲೆಗಳ ಬಗ್ಗೆ ಶೋಧ ನಡೆಸಿದ್ದ ಅಧಿಕಾರಿಗಳು ಇಂದು ಮುಂಜಾನೆಯೇ ವಶಕ್ಕೆ ಪಡೆದಿದ್ದರು. ಇದೀಗ ತೀವ್ರ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆಯನ್ನು ಒಂದೆಡೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಎರಡು ತಿಂಗಳಿನಿಂದ ತನಿಖೆ ನಡೆಸುತ್ತಿದ್ದರೂ ನಾಗೇಂದ್ರ ಅವರ ಬಗ್ಗೆ ಮೃದು ಧೋರಣೆ ತಾಳಿತ್ತು. ಹಗರಣದ ಬಗ್ಗೆ ಸ್ಪಷ್ಟ ಸಾಕ್ಷ್ಯಗಳಿದ್ದರೂ ವಶಕ್ಕೆ ಪಡೆದಿರಲಿಲ್ಲ. ಪ್ರಕರಣದಲ್ಲಿ 184 ಕೋಟಿ ಅವ್ಯವಹಾರ ಆಗಿರುವ ಹಿನ್ನೆಲೆಯಲ್ಲಿ ಆರ್ಥಿಕ ಅಪರಾಧ ತನಿಖೆಯ ಸಲುವಾಗಿ ಇಡಿ ತನಿಖೆ ಶುರು ಮಾಡಿದೆ. ಇದೀಗ ಆರೋಪಿಗಳನ್ನು ವಿಚಾರಣೆ ನಡುವಲ್ಲೇ ಬಂಧಿಸಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ಪ್ರಮುಖ ರಾಜಕಾರಣಿಯೊಬ್ಬರು ಅರೆಸ್ಟ್ ಆಗುತ್ತಲೇ ಈ ಹಗರಣ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖರ ಕೊರಳು ಸುತ್ತಿಕೊಳ್ಳುವುದು ಸ್ಪಷ್ಟವಾಗಿದೆ.
Former Karnataka Minister B Nagendra was taken into custody by the Enforcement Directorate (ED) on Friday, July 12 in connection with the alleged irregularities in the Karnataka Maharshi Valmiki Scheduled Tribes Development Corporation Limited, according to reports.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm