ಬ್ರೇಕಿಂಗ್ ನ್ಯೂಸ್
12-07-24 06:21 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಕಡೆಗೂ ಬಂಧಿಸಿದ್ದಾರೆ. ಎರಡು ದಿನಗಳಿಂದ ನಾಗೇಂದ್ರ ವಿಚಾರಣೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಇದೀಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಎರಡು 2 ದಿನಗಳಿಂದ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ದದ್ದಲ್ ಅವರ ಮನೆಯಲ್ಲಿ ವಾಲ್ಮೀಕಿ ನಿಗಮದ ಹಗರಣದ ಕುರಿತ ದಾಖಲೆಗಳ ಬಗ್ಗೆ ಶೋಧ ನಡೆಸಿದ್ದ ಅಧಿಕಾರಿಗಳು ಇಂದು ಮುಂಜಾನೆಯೇ ವಶಕ್ಕೆ ಪಡೆದಿದ್ದರು. ಇದೀಗ ತೀವ್ರ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆಯನ್ನು ಒಂದೆಡೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಎರಡು ತಿಂಗಳಿನಿಂದ ತನಿಖೆ ನಡೆಸುತ್ತಿದ್ದರೂ ನಾಗೇಂದ್ರ ಅವರ ಬಗ್ಗೆ ಮೃದು ಧೋರಣೆ ತಾಳಿತ್ತು. ಹಗರಣದ ಬಗ್ಗೆ ಸ್ಪಷ್ಟ ಸಾಕ್ಷ್ಯಗಳಿದ್ದರೂ ವಶಕ್ಕೆ ಪಡೆದಿರಲಿಲ್ಲ. ಪ್ರಕರಣದಲ್ಲಿ 184 ಕೋಟಿ ಅವ್ಯವಹಾರ ಆಗಿರುವ ಹಿನ್ನೆಲೆಯಲ್ಲಿ ಆರ್ಥಿಕ ಅಪರಾಧ ತನಿಖೆಯ ಸಲುವಾಗಿ ಇಡಿ ತನಿಖೆ ಶುರು ಮಾಡಿದೆ. ಇದೀಗ ಆರೋಪಿಗಳನ್ನು ವಿಚಾರಣೆ ನಡುವಲ್ಲೇ ಬಂಧಿಸಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ಪ್ರಮುಖ ರಾಜಕಾರಣಿಯೊಬ್ಬರು ಅರೆಸ್ಟ್ ಆಗುತ್ತಲೇ ಈ ಹಗರಣ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖರ ಕೊರಳು ಸುತ್ತಿಕೊಳ್ಳುವುದು ಸ್ಪಷ್ಟವಾಗಿದೆ.
Former Karnataka Minister B Nagendra was taken into custody by the Enforcement Directorate (ED) on Friday, July 12 in connection with the alleged irregularities in the Karnataka Maharshi Valmiki Scheduled Tribes Development Corporation Limited, according to reports.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm