ಬ್ರೇಕಿಂಗ್ ನ್ಯೂಸ್
15-07-24 10:56 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.15: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಕಾಪಿ ರೈಟ್ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ಚಿತ್ರಗಳ ಹಾಡನ್ನು ಅನುಮತಿ ಇಲ್ಲದೇ ಬಳಕೆ ಮಾಡಿದ ಆರೋಪದಲ್ಲಿ ಕೇಸ್ ದಾಖಲಾಗಿದೆ.
ನ್ಯಾಯ ಎಲ್ಲಿದೆ? ಹಾಗೂ ಗಾಳಿಮಾತು ಚಿತ್ರಗಳ ಹಾಡುಗಳನ್ನು ತಮ್ಮ ಚಿತ್ರದಲ್ಲಿ ಬಳಕೆ ಮಾಡಿದ ಆರೋಪದಲ್ಲಿ ಎಂ.ಆರ್.ಟಿ ಮ್ಯೂಸಿಕ್ ಪಾಲುದಾರ ನವೀನ್ ಕುಮಾರ್ ಎಂಬವರು ರಕ್ಷಿತ್ ಶೆಟ್ಟಿ ವಿರುದ್ಧ ದೂರು ನೀಡಿದ್ದಾರೆ. 2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಮಾತುಕತೆ ಅಂತಿಮ ಆಗಿರಲಿಲ್ಲ. ಹಾಗಾಗಿ ಮ್ಯೂಸಿಕ್ ತಂಡವು ಹಾಡಿನ ಬಳಕೆಗೆ ಅನುಮತಿ ನೀಡಿರಲಿಲ್ಲ ಎನ್ನಲಾಗಿದೆ.
ಆದರೆ 2024ರ ಮಾರ್ಚ್ ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ಸ್ ಪಾರ್ಟಿ ಎಂಬ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ನ್ಯಾಯ ಎಲ್ಲಿದೆ ಹಾಗೂ ಗಾಳಿಮಾತು ಸಿನಿಮಾದ ಎರಡು ಹಾಡುಗಳನ್ನು ಬಳಸಿಕೊಂಡಿದ್ದರು. ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ ನೀಡಲಾಗಿದೆ.
Kannada cinema's simple star Rakshit Shetty is once again in trouble. Rakshit had produced 'Bachelor Party' under Paramva Studios. The film is a combination of Diganth, Loose Mada Yogi and Achyuth Kumar and has created more buzz on OTT than on the big screen. A complaint has now been filed against Rakshit Shetty.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm