ಬ್ರೇಕಿಂಗ್ ನ್ಯೂಸ್
15-07-24 10:56 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.15: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಕಾಪಿ ರೈಟ್ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ಚಿತ್ರಗಳ ಹಾಡನ್ನು ಅನುಮತಿ ಇಲ್ಲದೇ ಬಳಕೆ ಮಾಡಿದ ಆರೋಪದಲ್ಲಿ ಕೇಸ್ ದಾಖಲಾಗಿದೆ.
ನ್ಯಾಯ ಎಲ್ಲಿದೆ? ಹಾಗೂ ಗಾಳಿಮಾತು ಚಿತ್ರಗಳ ಹಾಡುಗಳನ್ನು ತಮ್ಮ ಚಿತ್ರದಲ್ಲಿ ಬಳಕೆ ಮಾಡಿದ ಆರೋಪದಲ್ಲಿ ಎಂ.ಆರ್.ಟಿ ಮ್ಯೂಸಿಕ್ ಪಾಲುದಾರ ನವೀನ್ ಕುಮಾರ್ ಎಂಬವರು ರಕ್ಷಿತ್ ಶೆಟ್ಟಿ ವಿರುದ್ಧ ದೂರು ನೀಡಿದ್ದಾರೆ. 2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಮಾತುಕತೆ ಅಂತಿಮ ಆಗಿರಲಿಲ್ಲ. ಹಾಗಾಗಿ ಮ್ಯೂಸಿಕ್ ತಂಡವು ಹಾಡಿನ ಬಳಕೆಗೆ ಅನುಮತಿ ನೀಡಿರಲಿಲ್ಲ ಎನ್ನಲಾಗಿದೆ.
ಆದರೆ 2024ರ ಮಾರ್ಚ್ ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ಸ್ ಪಾರ್ಟಿ ಎಂಬ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ನ್ಯಾಯ ಎಲ್ಲಿದೆ ಹಾಗೂ ಗಾಳಿಮಾತು ಸಿನಿಮಾದ ಎರಡು ಹಾಡುಗಳನ್ನು ಬಳಸಿಕೊಂಡಿದ್ದರು. ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ ನೀಡಲಾಗಿದೆ.
Kannada cinema's simple star Rakshit Shetty is once again in trouble. Rakshit had produced 'Bachelor Party' under Paramva Studios. The film is a combination of Diganth, Loose Mada Yogi and Achyuth Kumar and has created more buzz on OTT than on the big screen. A complaint has now been filed against Rakshit Shetty.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm