ಬ್ರೇಕಿಂಗ್ ನ್ಯೂಸ್
20-07-24 01:05 pm HK News Desk ಕರ್ನಾಟಕ
ಬಾಗಲಕೋಟೆ, ಜುಲೈ 20: ಮಹಿಳೆಯೊಬ್ಬರು 12 ಕಾಲ್ಬೆರಳು, 13 ಕೈಬೆರಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯವಾಗಿದ್ದು, ಇದೀಗ ಎಲ್ಲರ ಆಕರ್ಷಣೆಗೆ ಕೇಂದ್ರವಾಗಿದೆ.
ಈ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ನಡೆದಿದೆ. ಮಗುವಿನ ಬಲಗೈಗೆ 6, ಎಡಗೈಗೆ 7 ಮತ್ತು ಎರಡು ಕಾಲಿನಲ್ಲಿ ಕೂಡ ತಲಾ 6 ಬೆರಳುಗಳಿವೆ.
ಸದ್ಯ ತಾಯಿ ಮಗು ಆರೋಗ್ಯವಾಗಿದ್ದು, ಯಾವುದೇ ತೊಂದರೆಗಳು ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ತಾಯಿ ಗರ್ಭಿಣಿ ಆಗುವ ಸಂದರ್ಭದಲ್ಲಿ ಪಡೆಯುವ ಕ್ರೋಮೋಸೋಮ್ಗಳಲ್ಲಿ ಇಂತಹ ಗುಣಗಳಿದ್ದರೆ ಇಂತಹ ಮಗು ಹುಟ್ಟುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಮಕ್ಕಳ ಭಾಗ್ಯ ಕರುಣಿಸುವಂತೆ ಕುಂದರಗಿಯ ಭುವನೇಶ್ವರಿ ದೇವಿಗೆ ನನ್ನ ಹೆಂಡತಿ ಹರಹೆ ಹೊತ್ತಿದ್ದಳು. ಹರಕೆ ಹೊತ್ತ 4ನೇ ವಾರದಲ್ಲಿಯೇ ಗರ್ಭಿಣಿಯಾದಳು ಎಂದು ಮಗುವಿನ ತಂದೆ ಗುರಪ್ಪ ಸಂತಸ ಹಂಚಿಕೊಂಡಿದ್ದಾರೆ. ಇದೀಗ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿದಂತೆ ಈ ಮಗುವನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ.
This incident took place in Rabakavi Banahatti of Bagalkote district. A child has 6 fingers on the right hand, 7 on the left hand and 6 fingers each on both legs. The doctor said that the mother and child are healthy and there are no problems.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm