ಬ್ರೇಕಿಂಗ್ ನ್ಯೂಸ್
20-07-24 03:04 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 20: ನೀವು ರೀಲ್ಸ್ ಪ್ರಿಯರೇ? ನಿಮಗೂ ರೀಲ್ಸ್ ಮಾಡುವ ಹವ್ಯಾಸವಿದೆಯಾ? ಹಾಗಿದ್ರೆ ತಡ ಯಾಕೆ? ಬಿಬಿಎಂಪಿ ನಿಮಗೆಂದೇ ಭರ್ಜರಿ ಆಫರ್ ತೆರೆದಿಟ್ಟಿದೆ. ಒಂದು ಲಕ್ಷ ರೂಪಾಯಿ ಗೆಲ್ಲುವ ಅವಕಾಶವನ್ನು ನೀಡುತ್ತಿದೆ.
ಬಿಬಿಎಂಪಿ ಆರೋಗ್ಯ ಇಲಾಖೆ ರೀಲ್ಸ್ ಮಾಡಿ ಒಂದು ಲಕ್ಷಾ ಗೆಲ್ಲಿ ಎಂಬ ಸುವರ್ಣಾವಕಾಶವನ್ನು ನೀಡಿದೆ. ಡೆಂಘೀ ಹೆಚ್ಚಳ ಹಿನ್ನೆಲೆ ರೀಲ್ಸ್ ಮೂಲಕ ಡಿಂಘೀ ವಾರಿಯರ್ ಆಗಲು ಬಿಬಿಎಂಪಿ ಅವಕಾಶ ಮಾಡಿಕೊಡುತ್ತಿದೆ.
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆ ಹಿನ್ನೆಲೆ, ಡೆಂಗ್ಯೂಗೆ ಕಡಿವಾಣ ಹಾಕಲು ಬಿಬಿಎಂಪಿ ಮನೆ ಮನೆ ಸರ್ವೇ ಮಾಡಿ ಜಾಗೃತಿ ಮೂಡಿಸುತ್ತಿದೆ. ಇದರ ಜೊತೆಗೆ ಅರಿವು ಮೂಡಿಸಲು ವಿಭಿನ್ನ ಕಾರ್ಯಕ್ರಮಕ್ಕೆ ಉತ್ತೇಜನ ನೀಡುತ್ತಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಪಾಲಿಕೆ ಬಂಪರ್ ಬಹುಮಾನ ಘೋಷಿಸಿದೆ.
ಪಾಲಿಕೆ ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್ಗಳನ್ನು ಆಹ್ವಾನಿಸಿದೆ. ಮೊದಲ ಐದು ಉತ್ತಮ ರೀಲ್ಸ್ಗಳಿ ತಲಾ 25 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿದೆ. ಇನ್ನು ದ್ವಿತೀಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಪಡಿಸಿದೆ.
ಶಾಲಾ ಮಕ್ಕಳಿಗೆ ಬಂಪರ್ ಆಫರ್;
ಉತ್ತಮ ರೀತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಮೂಲಕ ರೀಲ್ಸ್ ಮಾಡಿಸುವ ಶಾಲೆಗೆ ಬರೋಬ್ಬರಿ 1 ಲಕ್ಷ ಬಹುಮಾನ ನೀಡುವುದಾಗಿ ಬಿಬಿಎಂಪಿ ತಿಳಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವೀಡಿಯೋ ಮಾಡಲು ಉತ್ತೇಜಿಸುವ ಶಿಕಕ್ಷಕರಿಗೂ 35 ಸಾವಿರ ಬಹುಮಾನ ನೀಡುವುದಾಗಿ ತಿಳಿಸಿದೆ.
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಅದನ್ನು ಬಿಬಿಎಂಪಿ ಆರೋಗ್ಯ ಇಲಾಖೆಗೆ ಫೇಸ್ಬುಕ್ ಮತ್ತು ಎಕ್ಸ್ (ಟ್ವಿಟ್ಟರ್) ಖಾತೆಗೆ ಟ್ಯಾಗ್ ಮಾಡಬೇಕು. ಡೆಂಗ್ಯೂ ಬಗ್ಗೆ ಹೆಚ್ಚಿನ ಮಾಹಿತಿಯೊಂದಿಗೆ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ತಕ್ಕಂತೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ. ರೀಲ್ಸ್ ಹಂಚಿಕೊಳ್ಳುವ ಪ್ರತಿಯೊಬ್ಬರಿಗೂ ಡೆಂಗ್ಯೂ ವಾರಿಯರ್ ಎಂಬ ಪಟ್ಟವನ್ನು ಪಾಲಿಕೆ ಆರೋಗ್ಯ ವಿಭಾಗ ನೀಡಲಿದೆ.
Bangalore BBMP Offer, 1 lakh worth price for good social media reels on dengue. BBMP has made a new program to bring awareness amount the public about dengue in form of reels from students.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm