ಬ್ರೇಕಿಂಗ್ ನ್ಯೂಸ್
22-07-24 04:52 pm HK News Desk ಕರ್ನಾಟಕ
ರಾಮನಗರ, ಜುಲೈ.22: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮಾಗಡಿ ಪಟ್ಟಣದ ಜ್ಯೋತಿ ನಗರದಲ್ಲಿ ನಡೆದಿದೆ.
ಶೋಭ (38), ದಿಲೀಪ್ (16) ಮೃತ ದುರ್ದೈವಿಗಳು. ಮನೆಯಲ್ಲಿ ಸ್ನಾನ ಮಾಡಲು ಅಂತ ದಿಲೀಪ್ ಹೋಗಿದ್ದ ವೇಳೆ ಗೀಸರ್ ಅನಿಲ ಸೋರಿಕೆಯಾಗಿದೆ.
ಸೋರಿಕೆಯಾದ ಅನಿಲ ಸೇವಿಸಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ನಾನ ಮಾಡಲು ಹೋದ ದಿಲೀಪ್ ಸಾಕಷ್ಟು ಸಮಯ ಕಳೆದರೂ ಹೊರ ಬಾರದ ಹಿನ್ನೆಲೆಯಲ್ಲಿ ತಾಯಿ ಕೂಡ ಒಳಗಡೆ ಹೋಗಿದ್ದಾಳೆ. ಇದೇ ವೇಳೆ ಗೀಸರ್ ಗ್ಯಾಸ್ ಗಾಳಿ ಸೇವಿಸಿ ತಾಯಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಾಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಳಿಯಾಡಲು ಅವಕಾಶವಿರಲಿ ;
ಈ ಹಿಂದೆಯೂ ಗ್ಯಾಸ್ ಗೀಸರ್ ವಿಷ ಅನಿಲ ಸೇವಿಸಿ ಮೃತಪಟ್ಟ ಸಾಕಷ್ಟು ಪ್ರಕರಣಗಳು ನಡೆದಿದೆ. ಆದರೂ, ಜನ ಎಚ್ಚೆತ್ತುಕೊಂಡಿಲ್ಲ. ಗೀಸರ್ ಬಳಸುವಾಗ ಗಾಳಿಯಾಡಲು ಅವಕಾಶ ನೀಡಬೇಕು. ಆಗ ಅದರಲ್ಲಿನ ವಿಷ ಅನಿಲವು ಹೊರ ಹೋಗುತ್ತದೆ ಎಂದು ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
Bangalore mother and son dies inside bathroom after geyser gas leak. The deceased has been identified as Deepak (16) and mother Shoha (38).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm